Webdunia - Bharat's app for daily news and videos

Install App

ಕಾರ್ಯಕರ್ತರ ವಿಜಯೋತ್ಸವದ ಮೇಲೆ ಆಸಿಡ್ ದಾಳಿ?

Webdunia
ಸೋಮವಾರ, 3 ಸೆಪ್ಟಂಬರ್ 2018 (15:20 IST)
ಚುನಾವಣೆ ಮುಗಿದರೂ ಸೋತ ಮತ್ತು ಗೆದ್ದ ಅಭ್ಯರ್ಥಿಗಳ ಮುಸುಕಿನ‌ ಗುದ್ದಾಟ ನಿಂತಿಲ್ಲ. ಅಭ್ಯರ್ಥಿ ಗೆದ್ದ  ಸಂಭ್ರಮಕ್ಕಾಗಿ  ಮೆರವಣಿಗೆ ಮಾಡುತ್ತಿದ್ದ ವೇಳೆ ಆಸೀಡ್ ರೂಪದ ರಾಸಾಯನಿಕ ದಾಳಿ ನಡೆಸಿದ ಘಟನೆ ನಡೆದಿದೆ.

ತುಮಕೂರು ಮಹಾನಗರ ಪಾಲಿಕೆ ಚುನಾವಣೆಯ ಇಂದು ನಡೆದ ಮತ ಎಣಿಕೆ‌ಯಲ್ಲಿ  ವಾರ್ಡ್ ನಂಬರ್ 16 ರ ಕಾಂಗ್ರೆಸ್ ಸದಸ್ಯ ಇನಾಯತುಲ್ಲಾ ಖಾನ್ ಗೆಲುವು ಸಾಧಿಸಿದ್ದರು. ಅದರ ಸಂಭ್ರಮಕ್ಕಾಗಿ  ಮೆರವಣಿಗೆ ಮಾಡುತ್ತಿದ್ದ ವೇಳೆ ಆಸೀಡ್ ರೂಪದ ರಾಸಾಯನಿಕ ದಾಳಿ ನಡೆಸಲಾಗಿದೆ. ವಾರ್ಡ್ ನಂಬರ್ 16 ರ ಬಾರ್ ಲೈನ್ ರಸ್ತೆಯಲ್ಲಿ ಘಟನೆ ನಡೆದಿದ್ದು, 
ರಾಸಾಯನಿಕ ದಾಳಿಯಿಂದ 10 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ನಗರದ ಕೋತಿ ತೋಪಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 

ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದ್ದು, ಚುನಾವಣೆಯಲ್ಲಿ ಸೋತ ಕಡೆಯವರು ಕೃತ್ಯವೆಸಗಿರಬಹುದೆಂದು ಶಂಕೆ ವ್ಯಕ್ತಪಡಿಸಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments