Webdunia - Bharat's app for daily news and videos

Install App

ಪ್ರಿನ್ಸಿಪಾಲ್ ಮೇಲೆ ಆ್ಯಸಿಡ್ ಎರಚಿ ಹಲ್ಲೆ ಯತ್ನ

Webdunia
ಬುಧವಾರ, 30 ಮಾರ್ಚ್ 2022 (20:25 IST)
ಸಹಾಯಕ ಪ್ರಾಧ್ಯಾಪಕನೋರ್ವ ಕಾಲೇಜಿನ ಪ್ರಿನ್ಸಿಪಾಲ್ ಮೇಲೆ ಆ್ಯಸಿಡ್ ಎರಚಿ ಹಲ್ಲೆ ಮಾಡಲು ಯತ್ನಿಸಿರುವ ಘಟನೆಯೊಂದು ನಗರದಲ್ಲಿ ಬೆಳಕಿಗೆ ಬಂದಿದೆ.ಹೆಚ್‍ಕೆಇ ಸೊಸೈಟಿಯ ಫಾರ್ಮಸಿ ಕಾಲೇಜ್‍ನ ಪ್ರಿನ್ಸಿಪಾಲ್ ಡಾ.ಅರುಣ್ ಕುಮಾರ್ ಬೆನಕಳ ಮೇಲೆ ಇದೇ ಫಾರ್ಮಸಿ ಕಾಲೇಜ್‍ನ ಸಹಾಯಕ ಪ್ರಾಧ್ಯಾಪಕನಾಗಿರುವ ಶಾಂತವೀರ ಸಲಗಾರ ಆ್ಯಸಿಡ್ ಎರಚಿ ಹಲ್ಲೆಗೆ ಯತ್ನ ನಡೆಸಿದ್ದಾರೆ. ಈ ಘಟನೆ ಮಾರ್ಚ್ 21ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಡಾ ಅರುಣ್ ಕುಮಾರ್ ಬೆನಕಲ್ ಅವರನ್ನು ಪರೀವಿಕ್ಷಣಾ ಇನ್ಸಪೆಕ್ಟರ್ ಆಗಿ ನೇಮಕ ಮಾಡಲಾಗಿದ್ದು, ಶಾಂತವೀರ ಸಲಗರ ಪರೀವಿಕ್ಷಣಾ ಇನ್ಸಪೇಕ್ಟರ್ ನೇಮಕ ಆಗದ ಹಿನ್ನಲೆ ಈ ಕೃತ್ಯ ಎಸಗಲಾಗಿದೆ. ಈ ಬಗ್ಗೆ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments