Webdunia - Bharat's app for daily news and videos

Install App

ACP ಚಂದನ್ ಹಳೇ ರಹಸ್ಯ ಕೆದಕಿದ ಸ್ನೇಹಮಯಿ ಕೃಷ್ಣ: ಏನಿದು ಸೀಕ್ರೆಟ್

Sampriya
ಶನಿವಾರ, 14 ಸೆಪ್ಟಂಬರ್ 2024 (19:02 IST)
Photo Courtesy X
ಬೆಂಗಳೂರು:  ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಿ ಹೀರೋ ಆಗಿದ್ದ ಎಸಿಪಿ ಚಂದನ್ ಕುಮಾರ್ ಮೇಲೆ ಸ್ನೇಹಮಹಿ ಕೃಷ್ಣ ಅವರು ಗಂಭೀರ ಆರೋಪ ಮಾಡಿದ್ದಾರೆ.

ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಎಸಿಪಿ ಚಂದನ್ ಕುಮಾರ್ ಅವರನ್ನು ಇದೀಗ ಹೀರೋ ರೀತಿ ಮಾಧ್ಯಮಗಳಲ್ಲಿ ತೋರಿಸಲಾಗುತ್ತಿದೆ. ಆದರೆ ಅವರ ಸ್ವಂತ ತಂಗಿಯಿಂದಾಗಿ ಒಬ್ಬ ಸಾವಿಗೆ ಶರಣಾಗಿದ್ದಾನೆ. ಆದರೆ ಈ ಬಗ್ಗೆ ಯಾಕೆ ತನಿಖೆ ನಡೆಸಿಲ್ಲ ಎಂದು ಪ್ರಶ್ನಿಸಿದರು.

ಈಕೆಯ ತಂಗಿಯ ಒತ್ತಡಕ್ಕೆ ಒಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಸ್ಪಷ್ಟವಾದ ದಾಖಲಾತಿ ನನ್ನಲಿದೆ. ಇನ್ನೂ ಹೋರಾಟ ಮಾಡ್ತೀನಿ, ಬಿಡುವುದು ಇಲ್ಲ ಎಂದರು.

ಅದಲ್ಲದೆ ತಿಪಟೂರಿನ ಹಾಲಿನ ಸಂಸ್ಥೆಯ ನೂರಾರು ರೈತರಿಗೆ ಮೋಸ ಆಗಿದೆ, ಅದನ್ನ ತನಿಖೆ ಮಾಡಿ ಎಂದು ದೂರು ನೀಡಿದರೆ ನನ್ನ ಮೇಲೆ ಲಂಚದ ಆರೋಪ ಮಾಡಿದ್ರು ಎಂದು ಎಸಿಪಿ ಚಂದನ್ ಕುಮಾರ್ ಮೇಲೆ ಗಂಭೀರ ಆರೋಪ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments