Webdunia - Bharat's app for daily news and videos

Install App

ಕುಮಾರಸ್ವಾಮಿಯಿಂದ 200 ಎಕರೆ ಜಮೀನು ಕಬಳಿಕೆ: ಹಿರೇಮಠ

Webdunia
ಭಾನುವಾರ, 30 ಅಕ್ಟೋಬರ್ 2016 (17:43 IST)
ಹುಬ್ಬಳ್ಳಿ: ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ 200 ಎಕರೆ ಭೂಮಿಯನ್ನು ಕಬಳಿಕೆ ಮಾಡಿದ್ದಾರೆ ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಆರೋಪಿಸಿದ್ದಾರೆ.
 
ಇಂದು ನಗರದ ಪತ್ರಿಕಾ ಭವನದಲ್ಲಿ ಸಂಬಂಧಿಸಿದ ಕಾಗದ ಪತ್ರಗಳ ದಾಖಲೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಕುಮಾರಸ್ವಾಮಿ ಕಬಳಿಸಿದ ಭೂಮಿಯನ್ನು ವಾಪಸ್ಸು ಪಡೆಯಬೇಕೆಂದು ಕಂದಾಯ ಇಲಾಖೆಗೆ ಹಾಗೂ ರಾಮನಗರ ಜಿಲ್ಲಾಧಿಕಾರಿಗಳಿಗೆ ಎರಡೆರಡು ಬಾರಿ ಪತ್ರ ಬರೆದರೂ ಈವರೆಗೆ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಟೀಕಿಸಿದರು.
 
ಸುಮಾರು 110 ಎಕರೆ ಗೋಮಾಳ ಮತ್ತು ಪರಿಶಿಷ್ಟ ಜಾತಿ, ಪಂಗಡದ ವರ್ಗಕ್ಕೆ ಹಂಚಿಕೆಯಾದ ಒಟ್ಟು 200 ಎಕರೆ ಜಾಗ ಕಬಳಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಕುಮಾರಸ್ವಾಮಿ ಜೊತೆಗೆ ಅವರ ಸಂಬಂಧಿಗಳಾದ ಡಿ.ಸಿ. ತಮ್ಮಣ್ಣ, ದೇವೇಗೌಡರ ನಾದಿನಿ ಸಾವಿತ್ರಮ್ಮ ಹನುಮೇಗೌಡ ಅವರು ಕೂಡಾ ಭಾಗಿಯಾಗಿದ್ದಾರೆ ಎಂದು ಎಸ್.ಆರ್. ಹಿರೇಮಠ ಸಂಬಂಧಿಸಿದ ಕೆಲವು ದಾಖಲೆ ಪತ್ರಗಳನ್ನು ಬಿಡುಗಡೆಗೊಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments