Webdunia - Bharat's app for daily news and videos

Install App

ಅನೌಪಚಾರಿಕ ಚಹಾಕೂಟ ಏರ್ಪಡಿಸಿ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ ಹಂಗಾಮಿ ಸಿಎಂ

Webdunia
ಮಂಗಳವಾರ, 16 ಮೇ 2023 (19:00 IST)
ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು...ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿ, ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ..ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡೂ ಪ್ರಮುಖ ಪಾತ್ರ ವಹಿಸುತ್ತವೆ. ನಾವು ಅದರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾನು ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣೆ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ...ನಾವು ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೋಗ ನೀತಿ, ಕೈಗಾರಿಕಾ ನೀತಿ ಎಲ್ಲ ಹೊಸ ಯೊಜನೆಗಳ ತರಲು ಅಧಿಕಾರಿಗಳ ಪಾತ್ರ ಮಹತ್ವದ್ದು, ನಿಮ್ಮ ಸಹಕಾರ ಅತ್ಯಂತ ಮುಖ್ಯವಾಗಿತ್ತು ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments