ಜಮೀರ್ ಅಹ್ಮದ್‌ ವಿರುದ್ಧ ಕ್ರಮ ಫಿಕ್ಸಾ, ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್ ಹೇಳಿಕೆ

Sampriya
ಮಂಗಳವಾರ, 14 ಏಪ್ರಿಲ್ 2026 (18:23 IST)
ಬೆಂಗಳೂರು: ಪಕ್ಷಕ್ಕೆ ಶಿಸ್ತು ತುಂಬಾನೇ ಮುಖ್ಯವಾಗಿದ್ದು, ಆದರೆ ಜಮೀರ್ ಅಹ್ಮದ್‌  ಮಾತ್ರ ಶಿಸ್ತನ್ನು ಪಾಲನೆ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ಹೊರಹಾಕಿದರು.  

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷಕ್ಕೂ ಶಿಸ್ತು ತುಂಬಾನೇ ಮುಖ್ಯವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ಪಡೆದೆ ಅಭ್ಯರ್ಥಿಯನ್ನಾ ಆಯ್ಕೆ ಮಾಡಿದ್ದೇವೆ ಎಂದರು. 

ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಜೀರ್ ಅಹ್ಮದ್ ವಿಚಾರದಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ಜಮೀರ್ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದೇ ಎಂದು ಕೇಳಿದಾಗ, ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ಇಂದು ರಾತ್ರಿ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದು, ಬುಧವಾರ ಚುನಾವಣಾ ಪ್ರಚಾರ ಕಾರ್ಯಕ್ರಮವಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments