Webdunia - Bharat's app for daily news and videos

Install App

ಅಕ್ರಮ ಸಂಪತ್ತು ಹೊಂದಿರುವವರನ್ನು ಮುಲಾಜಿಲ್ಲದೆ ಬಲಿ ಹಾಕಬೇಕು: ಸಚಿವ ರಮೇಶ್

Webdunia
ಮಂಗಳವಾರ, 24 ಜನವರಿ 2017 (17:03 IST)
ಅಕ್ರಮ ಸಂಪತ್ತು ಹೊಂದಿರುವವರನ್ನು ಮುಲಾಜಿಲ್ಲದೆ ಬಲಿ ಹಾಕಬೇಕು ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.
 
ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಮಹಿಳಾ ಆಯೋಗದ ಅಧ್ಯಕ್ಷೆ ಲಕ್ಷ್ಮೀ ಹೆಬಾಳ್ಕರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ 12 ಕೆಜಿ ಚಿನ್ನ ಹಾಗೂ 165 ಕೋಟಿ ರೂಪಾಯಿ ಅಕ್ರಮ ಸಂಪತ್ತು ಹತ್ತೆ ಮಾಡಿರುವ ಕುರಿತು ಸಿಎಂ ಗೃಹ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾರೇ ಕಳ್ಳ ಒಡುವೆಗಳನ್ನು ದಾಸ್ತಾನು ಮಾಡಿದರು ಅದನ್ನು ವಶಪಡಿಸಿಕೊಳ್ಳಬೇಕು ಎಂದರು. 
 
ಕೇವಲ ಭಾಷಣದಿಂದ ಯಾವುದೇ ಪ್ರಯೋಜನೆ ಇಲ್ಲ. ವಾಸ್ತವದಲ್ಲೂ ಪ್ರಾಮಾಣಿಕತೆ ಇರಬೇಕು. ಯಾರೇ ಅಕ್ರಮ ಎಸೆಗಿದ್ದರೂ ಅದು ಅಕ್ರಮವೇ, ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ತಿಳಿಸಿದರು. 
 
2009 ರಿಂದ ಖಾಸಗಿ ಆಸ್ಪತ್ರೆಗಳು ಸರಕಾರದ ವಿವಿಧ ಯೋಜನೆಗಳಿಂದ ಹಣ ಪಡೆದುಕೊಂಡು ಇದೀಗ ಬೆದರಿಕೆ ಒಡ್ಡುತ್ತಿವೆ. ಇಂತಹ ಬೆದರಿಕೆಗಳಿಗೆ ರಾಜ್ಯ ಸರಕಾರ ಮಣಿಯುವುದಿಲ್ಲ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಖಡಕ್‌ ಆಗಿ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments