Webdunia - Bharat's app for daily news and videos

Install App

ಪಠ್ಯಕ್ರಮದಲ್ಲಿ ನಾಡಿನ ವೀರ ಮಹಿಳೆಯರ ಕುರಿತ ಪಾಠಗಳ ಅಳವಡಿಕೆಗೆ ಕ್ರಮ: ಸಿಎಂ

Webdunia
ಸೋಮವಾರ, 28 ಫೆಬ್ರವರಿ 2022 (20:55 IST)
ಮುಂದಿನ ಪೀಳಿಗೆಗೆ ನಾಡಿನ ವೀರ ಮಹಿಳೆಯರಾದ ಬೆಳವಾಡಿ ಮಲ್ಲಮ್ಮ, ಕೆಳದಿ ಚೆನ್ನಮ್ಮನ, ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕ ಅವರ ಕುರಿತಾದ ಪಾಠಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ಅವರು ಇಂದು ಬೆಳವಡಿ ಮಲ್ಲಮ್ಮ ಮರಾಠಾ ಸೈನ್ಯದ ವಿರುದ್ಧ ಜಯಗಳಿಸಿದ 374 ನೇ ವರ್ಷಾಚರಣೆಗೆ ಚಾಲನೆ ನೀಡಿದರು.
ಬೆಳವಡಿಯ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ.
ನಿನ್ನೆ ಕೆಳದಿ ಚೆನ್ನಮ್ಮನ ಪಟ್ಟಾಭಿಷೇಕದ 350ನೇ ವರ್ಷದ ಆಚರಣೆಯನ್ನೂ ಮಾಡಿದ್ದೇವೆ. ಕರ್ನಾಟಕಕ್ಕೆ ಮಹಿಳೆಯರ ಕೊಡುಗೆ ಅಪಾರವಾಗಿದೆ. ಅದು ಇಂದಿನ ಪೀಳಿಗೆಗೆ ತಿಳಿಸಬೇಕು. ಕಿತ್ತೂರು ರಾಣಿ ಚೆನ್ನಮ್ಮ ಮೊದಲುಗೊಂಡು ಮಹಿಳೆಯರ ಪಾತ್ರವನ್ನು ಪ್ರಮುಖವಾಗಿ ಯುವಜನಾಂಗಕ್ಕೆ ತಿಳಿಸುವ ಕೆಲಸವಾಗಬೇಕು.
ಮುಂದಿನ ವರ್ಷ ಬೆಳಡಿಯಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳು ನಡೆಯುತ್ತಿದ್ದವು.
ಈ ಸಂಸ್ಥಾನ ಬೆಳೆದು ಬಂದ ರೀತಿ, ಶಿವಾಜಿ ಮಹಾರಾಜರ ವಿರುದ್ಧ ಅವರ ಹೋರಾಟದ ಬಗ್ಗೆ ಪಂಚಮಸಾಲಿ ಪೀಠದ ಜಗದ್ಗುರು ಶ್ರೀವಚನಾನಂದ ಸ್ವಾಮಿಗಳಿಗೆ ಅಪಾರ ಜ್ಞಾನವಿದೆ. ಅವರ ಕಳಕಳಿ, ನಾಡಿನ ಬಗ್ಗೆ ಅವರ ಪ್ರೀತಿಯಿಂದ ಕಾರ್ಯಕ್ರಮ ಆಯೋಜನೆಗೊಂಡಿತು ಎಂದು ಅಭಿನಂದಿಸಿದರು.
 
ಈ ಸಂದರ್ಭದಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀವಚನಾನಂದ ಸ್ವಾಮೀಜಿ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್, ಶಾಸಕ ಅರುಣ್ ಶಾಹಪುರ, ಮಾಜಿ ಶಾಸಕ ಮೋಹನ್ ಲಿಂಬಿಕಾಯಿ ಮತ್ತು ಎ.ಟಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments