Webdunia - Bharat's app for daily news and videos

Install App

ಭಯೋತ್ಪಾದಕರನ್ನು ಸೃಷ್ಠಿಸುವ ಕೈಗಾರಿಕೆ ಮುಚ್ಚಿಸಲು ಕ್ರಮ- ರೆಡ್ಡಿ

Webdunia
ಮಂಗಳವಾರ, 6 ಮಾರ್ಚ್ 2018 (07:08 IST)

ಕರಾವಳಿಯಲ್ಲಿ ಭಯೋತ್ಪಾದಕರನ್ನು ಸೃಷ್ಟಿಸುತ್ತಿರುವ ಎರಡು ಕೈಗಾರಿಕೆಗಳನ್ನು ಮುಚ್ಚಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರದ ಸಂಘಟನೆಗಳು ಮತ್ತು ಪಿಎಫ್‌ಐ, ಎಸ್‌ಡಿಪಿಐ ಕರಾವಳಿಯಲ್ಲಿ ಭಯೋತ್ಪಾದಕರನ್ನು ಸೃಷ್ಟಿಸುತ್ತಿವೆ. ಈ ಎರಡೂ ಕೈಗಾರಿಕೆ‌ಗಳನ್ನು ಮುಚ್ಚಿಸಲಾಗುವುದು ಎಂದಿದ್ದಾರೆ.

ಕಾಂಗ್ರೆಸ್‌ ಪಕ್ಷದಿಂದ ಕಿತ್ತಿಕೊಳ್ಳುವ ಸಲುವಾಗಿ ಬಿಜೆಪಿಯವರೇ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ಬೆಳೆಸಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments