Webdunia - Bharat's app for daily news and videos

Install App

ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ: ಹೈ.ಕ.ಮಂಡಳಿ ಕಾರ್ಯದರ್ಶಿ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 11 ಜನವರಿ 2019 (11:08 IST)
ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಹಮ್ಮಿಕೊಂಡಿರುವ ತೀವ್ರ ನಿಗಾ ಕಲಿಕಾ ತರಗತಿಗಳಿಗೆ  ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ದಿಢೀರ್ ಭೇಟಿ ನೀಡಿದರು.

ಕಲಬುರಗಿ ವಿಭಾಗದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಯತ್ನವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾವಾರು ಕಡಿಮೆ ಫಲಿತಾಂಶ ಹೊಂದಿರುವ ಹೈ.ಕ. ಭಾಗದ 542 ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಫಲಿತಾಂಶ ಸುಧಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ತೀವ್ರ ನಿಗಾ ಕಲಿಕಾ ತರಗತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಹೀಗಂತ  ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ  ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ್ ಹೇಳಿದರು.

ಕಲಬುರಗಿ ತಾಲೂಕಿನ ಪಾಳಾ ಮತ್ತು ಶ್ರೀನಿವಾಸ ಸರಡಗಿಗೆ ಭೇಟಿ ನೀಡಿ ಅಲ್ಲಿನ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ನಡೆಯುತ್ತಿದ್ದ ತೀವ್ರ ನಿಗಾ ಕಲಿಕಾ ತರಗತಿಯನ್ನು ಪರಿಶೀಲಿಸಿ ಮಾತನಾಡಿದರು. ಕಳೆದ 5 ವರ್ಷಗಳಲ್ಲಿ ಸತತವಾಗಿ 75 ಪ್ರತಿಶತಕ್ಕಿಂತ ಎಸ್.ಎಸ್.ಎಲ್.ಸಿ.ಯಲ್ಲಿ ಕಡಿಮೆ ಫಲಿತಾಂಶ ಹೊಂದಿರುವ ಕಲಬುರಗಿ ವಿಭಾಗದ ಪ್ರೌಢ ಶಾಲೆಗಳನ್ನು ಈ ಕಲಿತಾ ತರಬೇತಿ ಯೋಜನೆಗೆ ಆಯ್ಕೆ ಮಾಡಲಾಗಿದೆ.  ಹೆಚ್ಚುವರಿ ತರಗತಿಗಳಲ್ಲಿ ಉತ್ತಮವಾದ ಶಿಕ್ಷಣ ನೀಡುವ ಮೂಲಕ ಫಲಿತಾಂಶ ಹೆಚ್ಚಳ ಆಗುವಂತೆ ನೋಡಿಕೊಳ್ಳಬೇಕು ಎಂದು ಶಿಕ್ಷಕರಿಗೆ ನಿರ್ದೇಶನ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲು ಹಕ್ಕಿಯಾದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ಸ್ಥಳಾಂತರಿಸಲು ಸುಪ್ರೀಂ ಅಸ್ತು

ಹನೂರು ಹತ್ಯೆ ಸಂಬಂಧ ಮೂಗು ತೂರಿಸುತ್ತಿರುವ ತಮಿಳುನಾಡಿಗೆ ಡಿಕೆ ಶಿವಕುಮಾರ್ ಖಡಕ್ ಕೌಂಟರ್

‌ಹಾವು ಕಡಿತಕ್ಕೊಳಗಾದ ಅಣ್ಣನ್ನು ರಾತ್ರಿ ಪೂರ್ತಿ ಎಚ್ಚರದಿಂದಿರಲು ಈ ಸಹೋದರ ಮಾಡಿದ್ದೇನು ನೋಡಿ, Video

ಸ್ಪೈಡರ್‌ಮ್ಯಾನ್ ಎಂದೇ ಖ್ಯಾತಿ ಪಡೆದ ಜ್ಯೋತಿರಾಜ್‌ಗೆ ಕೂಡಿಬಂದ ಕಂಕಣಭಾಗ್ಯ, ಹುಡುಗಿ ಯಾರು ಗೊತ್ತಾ

ಸೆಪ್ಟೆಂಬರ್‌ನಿಂದ ತಮಿಳುನಾಡು ದೇವಾಲಯಗಳಲ್ಲಿ ರೀಲ್ ಭಕ್ತಿಗೆ ಅವಕಾಶವಿಲ್ಲ

ಮುಂದಿನ ಸುದ್ದಿ
Show comments