Daily Horoscope

ಮಳೆಯಿಂದ ಅನಾಹುತ ಆಗದಂತೆ ಕ್ರಮ-ಡಿಸಿಎಂ ಡಿಕೆ ಶಿವಕುಮಾರ್

Webdunia
ಮಂಗಳವಾರ, 7 ನವೆಂಬರ್ 2023 (15:05 IST)
ನಗರದ ಮಾತನಾಡಿದ ಡಿಕೆ ಶಿವಕುಮಾರ್ ಮಳೆ ಬರುವ ನಿರೀಕ್ಷೆ ಇತ್ತು.ಟ್ರಾಫಿಕ್ ಸಮಸ್ಯೆ ಇರುತ್ತದೆ.ಯಾವುದೇ ಕಡೆ ಹಾನಿಯಾಗದಂತೆ ಎಮರ್ಜೆನ್ಸಿಗೆ ಸಿಬ್ಬಂದಿ_ಇಂಜಿನಿಯರ್ಸ, ಕೆಲಸ ಮಾಡ್ತಿದ್ದಾರೆ.ಯಾವ ಚಾನಲ್ ನಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ ಬರ್ತಿದೆ ನೊಡ್ತಿದ್ದೇವೆ .ಜೋನಲ್ ಕಮಿಷನರ್ಸ್ ನೋಡ್ತಿದ್ದಾರೆ.ಏರ್ಪೋರ್ಟ್ ಕಡೆ ಸ್ವಲ್ಪ ನೀರು ಲಾಂಗಿಂಗ್ ಆಗಿದೆ.ಆರ್.ಆರ್. ನಗರದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗ್ತಿದೆ.ಕೆ.ಆರ್.ಸರ್ಕಲ್ ನೋಡಿದೆ, ಹಿಂದೆ ಆದಂತಹ ಅನಾಹುತ ಅಗಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments