Webdunia - Bharat's app for daily news and videos

Install App

ಸಮಾಜದ ಶಾಂತಿಯನ್ನ ಕದಡುತ್ತಾರೆ ,ಅವರ ಮೇಲೆ ಕ್ರಮ ಕೈಗೊಳ್ತಿವಿ -ಜಿ.ಪರಮೇಶ್ವರ್

Webdunia
ಗುರುವಾರ, 1 ಜೂನ್ 2023 (21:01 IST)
ನಮ್ಮ ಕಚೇರಿಯ ಪೂಜೆ ಮಾಡಿದ್ದೇವೆ.ಅನೇಕ ಜನ ಟೀಕೆ‌ಟಿಪ್ಪಣೆ ಮಾಡಬಹುದು.ದೇವರ ಹೆಸರಲ್ಲಿ ಪ್ರಮಾಣ ವಚನ ತಗೋತ್ತಿವಿ.ದೇವರನ್ನ ನೆನೆಸಿಕೊಂಡು ಕಚೇರಿ ಪೂಜೆ ಮಾಡಿದ್ದೇವೆ.ಇದು ನಮ್ಮೆಲ್ಲರಿಗೂ ಶಕ್ತಿ ಕೊಡುವಂತದ್ದು,ರಾಜ್ಯದ ಕಾನೂನು ವ್ಯವಸ್ಥೆಯನ್ನ ಮುಖವಾಣಿಯಲ್ಲಿ ಗೃಹ ಖಾತೆ ಬಹಳ ಪ್ರಾಮುಖ್ಯವಾದದ್ದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಇಲ್ಲಿ ಏನೇ ವಿದ್ಯಾಮಾನಗಳು ನಡೆದ್ರು ಜನತೆಗೆ ಮುಟ್ಟುತ್ತೆ.ಇಲ್ಲಿಂದ‌ ಒಳ್ಳೆಯ ಕೆಲಸಗಳಾಗಲಿ.ಕ್ಯಾಬಿನೆಟ್ ನಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಬ್ರೀಫ್ ಮಾಡ್ತಿವಿ.ಈಗ ಏನೆ ಹೇಳುದ್ರು ಅಪ್ರಸ್ತುತವಾಗುತ್ತೆ ಎಂದು ಹೇಳಿದ್ರು.ಅಲ್ಲದೇ ಈ ವೇಳೆ ಬಜರಂಗ ದಳ ನಿಷೇದ ಮಾಡೊ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ನಮ್ಮ ಪ್ರಣಾಳಿಕೆಯಲ್ಲಿ ಸರಿಯಾಗಿ ನೋಡಬೇಕು.ಯಾರು ಸಮಾಜದ  ಶಾಂತಿಯನ್ನ ಕದಡುತ್ತಾರೆ .ಅವರ ಮೇಲೆ ಕ್ರಮ ಕೈಗೊಳ್ತಿವಿ ಅಂತಾ ಹೇಳಿದ್ದೇವೆ.ಅವರು ಮಾಡೋದಿಲ್ಲಾ ಅಂದ ಮೇಲೆ ಅವರಿಗೆ ಯಾಕೆ  ವರಿ.ಕಾನೂನು ಬ್ರೇಕ್ ಮಾಡೋಲ್ಲಾ ಅಂದ್ರೆ ಯಾಕೆ ಭಯ.ಅದು ಅವರಿಗೆ ಅರ್ಥ ಆದ್ರೆ ಸಾಕು ಎಂದು ಪರಮೇಶ್ವರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್‌

ಪಂಜಾಬ್‌: ಆಮ್ಲಜನಕ ಸಿಲಿಂಡರ್‌ ಘಟಕದಲ್ಲಿ ಸ್ಫೋಟ, ಸ್ಥಳದಲ್ಲಿ ಇಬ್ಬರು ಸಾವು, ಮೂವರಿಗೆ ಗಂಭೀರ

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು: ಶಾಸಕ ಇಕ್ಬಾಲ್ ಹುಸೇನ್‌

ಮತ್ತೆ ಡಿಕೆ ಶಿವಕುಮಾರ್ ಪರ ಬ್ಯಾಟ್ ಮಾಡಿದ ಶಾಸಕ ಇಕ್ಬಾಲ್ ಹುಸೇನ್: ಇನ್ನೇನು ಕಾದಿದ್ಯೋ

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

ಮುಂದಿನ ಸುದ್ದಿ
Show comments