Webdunia - Bharat's app for daily news and videos

Install App

ಲಾಕ್ ಡೌನ್ ಬಗ್ಗೆ ಊಹಾಪೋಹ ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು- ಗೃಹಸಚಿವರು

Webdunia
ಬುಧವಾರ, 14 ಏಪ್ರಿಲ್ 2021 (10:19 IST)
ಬೆಂಗಳೂರು : ಲಾಕ್ ಡೌನ್ ಊಹಾಪೋಹಗಳನ್ನು ನಂಬಬೇಡಿ. ಲಾಕ್ ಡೌನ್ ಬಗ್ಗೆ ಊಹಾಪೋಹ ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಲಾಕ್ ಡೌನ್ ಮಾಡದೇ ಕೊರೊನಾ ಕಂಟ್ರೋಲ್ ಮಾಡಬಹುದು. ಕಳೆದ ಬಾರಿ ಕೊರೊನಾ ನಿಭಾಯಿಸಿದ ಅನುಭವವಿದೆ. ಕಟ್ಟುನಿಟ್ಟಿನ ಕ್ರಮಗಳ ಪಾಲನೆಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ಚರ್ಚೆ ಮಾಡಲಾಗುವುದು. ತಜ್ಞರ ವರದಿಯ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ವೀಕೆಂಡ್ ಲಾಕ್ ಡೌನ್ ಬಗ್ಗೆಯೂ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments