Webdunia - Bharat's app for daily news and videos

Install App

ಕೊಲೆಗಡುಕರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ : ಬೊಮ್ಮಾಯಿ

Webdunia
ಬುಧವಾರ, 27 ಜುಲೈ 2022 (11:14 IST)
ಬೆಂಗಳೂರು : ರಾಜ್ಯದಲ್ಲಿ ಒಬ್ಬ ಅಮಾಯಕನ ಕೊಲೆಯಾದಾಗ ಆಕ್ರೋಶ ಇರುತ್ತೆ.

ಕೇರಳ ಗಡಿ ದಾಟಿ ಕೊಲೆಗಾರರ ಹಿಡಿಯಲು ಹೋಂ ಮಿನಿಸ್ಟರ್, ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಇಲ್ಲದಿರುವಾಗ ಕೊಲೆ ನಡೆದಿದೆ. ಹಿಂದಿನಿಂದ ಬಂದು ಕೊಲೆ ಮಾಡಿದ್ದಾರೆ. ಕೊಲೆಗಡುಕರ ದಸ್ತಗಿರಿ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ.

ಇದು ಒಂದು ವ್ಯವಸ್ಥಿತ ಸಂಚು. ಕ್ಷೋಬೆ ಉಂಟು ಮಾಡುವ ವರ್ಗದಿಂದ ಕೊಲೆ ಮಾಡಲಾಗಿದೆ. ಆ ವರ್ಗವನ್ನು ಸದೆ ಬಡಿಯುವ ಕೆಲಸ ಮಾಡ್ತೇವೆ ಎಂದು ಸಿಎಂ ಹೇಳಿದರು. 

ಜನರಲ್ಲಿ ಆಕ್ರೋಶ ಇದೆ. ಜನರಿಗೆ ಶಾಂತಿ ಕಾಪಾಡಲು ಮನವಿ ಮಾಡಿಕೊಳ್ಳುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಕಾರುತ್ತಿಲ್ಲ. ಆ ಘಟನೆ ನಡೆಯಬಾರದಿತ್ತು ಅಂತ ಆಕ್ರೋಶ ಅವರದ್ದು ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗ್ತಿರುವ ಆಕ್ರೋಶಕ್ಕೆ ಸಿಎಂ ಸ್ಪಷ್ಟನೆ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments