Select Your Language

Notifications

webdunia
webdunia
webdunia
webdunia

ನನಗೆ ಸಕ್ರಿಯ ರಾಜಕಾರಣ ಸಾಕಾಗಿದೆ: ಸಿಎಂ ಸಿದ್ದರಾಮಯ್ಯ

ನನಗೆ ಸಕ್ರಿಯ ರಾಜಕಾರಣ ಸಾಕಾಗಿದೆ: ಸಿಎಂ ಸಿದ್ದರಾಮಯ್ಯ
ಮೈಸೂರು , ಶನಿವಾರ, 20 ಮೇ 2017 (17:53 IST)
ನನಗೆ ಸಕ್ರಿಯ ರಾಜಕಾರಣ ಸಾಕಾಗಿದೆ. ಆದಾಗ್ಯೂ ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎನ್ನುವ ಆಸೆಯಿಂದ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಈ ಬಾರಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ. 
 
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದ್ದೇವು. ಆದರೆ, ಯಡಿಯೂರಪ್ಪ ರೈತರ ಸಾಲ ಮನ್ನಾ ಮಾಡಲು ನಿರಾಕರಿಸಿದ್ದರು ಎಂದು ತಿರುಗೇಟು ನೀಡಿದ್ದಾರೆ.
 
ಮುಂದಿನ ಎಲೆಕ್ಷನ್‌ಗೆ ಚಾಮುಂಡೇಶ್ವರಿಗೆ ಬರೋದು. ಇನ್ನೇನ್ ಎಲೆಕ್ಷನ್ ಬರುತ್ತೆ ಎನ್ನುವುದರೊಂದಿಗೆ ಕ್ಷೇತ್ರ ಬದಲಾವಣೆಯ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ,ಎಲ್ಲರು ರೆಡಿಯಾಗಿ ಎಂದು ಪಕ್ಷದ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅನುರಾಗ್ ತಿವಾರಿ ಪ್ರಕರಣ ಸಿಬಿಐಗೆ ವಹಿಸಲಿ: ಜಿ.ಪರಮೇಶ್ವರ್