Webdunia - Bharat's app for daily news and videos

Install App

ಕಾರ್ಯಕರ್ತರು ನಮ್ಮ ಆಸ್ತಿ..!

Webdunia
ಸೋಮವಾರ, 1 ಆಗಸ್ಟ್ 2022 (20:10 IST)
ಸಿ ಟಿ ರವಿ
ಪ್ರತಿ  ಕಾರ್ಯಕರ್ತರೂ ಆಸ್ತಿಯೇ. ಅಧಿಕಾರ ಇಲ್ಲದೆ ಇದ್ದಾಗ ವಿಚಾರಕ್ಕಾಗಿ ಹೋರಾಟ ಮಾಡಿದ ಅನೇಕ ಕಾರ್ಯಕರ್ತರು ಇದ್ದಾರೆ. ಅವರು ನಮ್ಮ ಮೆಟ್ಟಲು ಅವರನ್ನು ಮರೆಯುವ ಪ್ರಶ್ನೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ರು. ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವ್ರು, ನಾನು ಈಶ್ವರಪ್ಪ ಅಭಿಪ್ರಾಯ ಒಪ್ಪಲ್ಲ, 
ನಾಲಗೆಯೂ ನಮ್ಮದು ದವಡೆಯೂ ನಮ್ಮದು. ಕೆಲವೊಮ್ಮೆ ದವಡೆ ನಾಲಗೆಯನ್ನು ಕಚ್ಚುತ್ತೆ. ಪ್ರಶ್ನಿಸಿದೇ ಅಪರಾಧ ಎನ್ನುವ ಪಕ್ಷ ನಮ್ಮದಲ್ಲ, ಆದರೆ ಪಕ್ಷದ ವೇದಿಕೆಯಲ್ಲಿ ಪ್ರಶ್ನೆ ಮಾಡಬೇಕು ಎಂಬುದಷ್ಟೇ ಪ್ರಶ್ನೆ ಇರುವುದು‌. ತಮ್ಮ ತಪ್ಪಿನಿಂದಾಗಿ ಯಾವ ಕಾರ್ಯಕರ್ತರೂ ದೂರ ಹೋಗಬಾರದು. ಮನವರಿಕೆ ಮಾಡುವ ಕೆಲಸ ಮಾಡುತ್ತೇವೆ. ನಮ್ಮ ಹೋರಾಟ ನಮ್ಮ ಸೈದ್ದಾಂತಿಕ ವಿರೋಧಿಗಳ ವಿರುದ್ಧವಾಗಿದೆ ಎಂಬುದನ್ನು ಅರ್ಥೈಸಿಕೊಳ್ಳಬೇಕು.
ನಮ್ಮ ತಪ್ಪಿನಿಂದಾಗಿ ಯಾರೂ ದೂರವಾಗಬಾರದು. ನಮ್ಮದಲ್ಲದ ತಪ್ಪಿನಿಂದಲ್ಲದ ಕಾರಣಕ್ಕಾಗಿ ಆದರೆ ಅವರಿಗೆ ಮನವರಿಕೆ ಮಾಡಲಾಗುವುದು. ಯಾರಾದರೂ ದುರುದ್ದೇಶಪೂರ್ವಕವಾಗಿ ಹೇಳಿಕೆ ಕೊಟ್ಟರೆ ಆಗ ಪಕ್ಷದ ನಿಯಮದ ಪ್ರಕಾರ ಕ್ರಮ ಆಗುತ್ತದೆ. ಎಲ್ಲರನ್ನು ಜೋಡಿಸಿಕೊಳ್ಳುವ ಕೆಲಸ ಆಗಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments