Webdunia - Bharat's app for daily news and videos

Install App

ನಲಪಾಡ್ ಗೆ ತರಾಟೆ ತೊಗೊಂಡ ಕೈ ಕಾರ್ಯಕರ್ತರು

Webdunia
ಸೋಮವಾರ, 3 ಅಕ್ಟೋಬರ್ 2022 (20:17 IST)
ಭಾರತ್ ಜೋಡೊ ಯಾತ್ರೆಯಲ್ಲಿ ಜನರ ನಿಯಂತ್ರಣ ಮಾಡುವ ಸಂದರ್ಭದಲ್ಲಿ ವಾಗ್ವಾದ ನಡೆದಿದೆ.ಜನರೊಂದಿಗೆ ಪೊಲೀಸ್ ವಾಗ್ವಾದಕ್ಕಿಳಿದಿದ್ದಾರೆ .ಈ ವೇಳೆ ಓಡಿ ಬಂದ ನಲಪಾಡ್ ಕೈ ಮುಗಿದು ಜನರನ್ನು ನಿಯಂತ್ರಣ ಮಾಡಲು ಮುಂದಾಗಿದ್ದಾರೆ.ಈ ಸಂದರ್ಭದಲ್ಲಿ ನಲಪಾಡ್ ಅನ್ನು ಮಂಡ್ಯದ ಕೈ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.ಹೇ..ಇದು ಬೆಂಗಳೂರು ಅಲ್ಲಾ ಎಂದು ಕಾರ್ಯಕರ್ತಕರ್ತರು ಅವಾಜ್ ಹಾಕಿದ್ದಾರೆ.ಬಳಿಕ ಕೈ ಮುಗಿದು ನಲಪಾಡ್ ವಾಪಸ್ ಹೋಗಿದ್ದಾರೆ.ಈ ವಿಷಯವಾಗಿ ಕೆಪಿಸಿಸಿ ರಾಜ್ಯಾಧ್ಯಕ್ಷ   ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments