Select Your Language

Notifications

webdunia
webdunia
webdunia
webdunia

ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತ ನಟ ಅರ್ಜುನ್ ಸರ್ಜಾ

ಚಿತ್ರನಟ ಅರ್ಜುನ್ ಸರ್ಜಾ
ದಾವಣಗೆರೆ , ಬುಧವಾರ, 11 ಮಾರ್ಚ್ 2020 (20:05 IST)

ಚಿತ್ರನಟ ಅರ್ಜುನ ಸರ್ಜಾ ಹಾಗೂ ಪ್ರಿನ್ಸ್ ಧ್ರುವ ಸರ್ಜಾ ಜಾತ್ರೆಯಲ್ಲಿ ಪಾಲ್ಗೊಂಡು ಪಲ್ಲಕ್ಕಿ ಹೊತ್ತು ಸಾಗಿದರು.
 

ಜಾತ್ರೆಯಲ್ಲಿ ಪಾಲ್ಗೊಂಡು ಅದ್ಧೂರಿಯಾಗಿ ನಡೆದ ಮೆರವಣಿಗೆಯಲ್ಲಿ ಪಲ್ಲಕ್ಕಿ ಹೊತ್ತು ಸಾಗಿದರು.

ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿ ಗ್ರಾಮದ ಅಹೋಬಲ ಲಕ್ಷ್ಮೀ ನರಸಿಂಹ ದೇವಸ್ಥಾನದ ಬ್ರಹ್ಮರಥೋತ್ಸವದಲ್ಲಿ ಭಾಗವಹಿಸಿದ್ದರು.

ಅರ್ಜುನ್ ಸರ್ಜಾ ಮತ್ತು ಧ್ರುವ ಸರ್ಜಾ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಫೋಟೊಗಳು ವೈರಲ್ ಆಗಿವೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ನಾಪತ್ತೆಯಾಗಿ ಪತ್ತೆಯಾದ ವ್ಯಕ್ತಿ ಸೇರಿದಂತೆ ಯಾರಿಗೂ ಕೊರೊನಾ ಇಲ್ಲ