Webdunia - Bharat's app for daily news and videos

Install App

ರಂಗಭೂಮಿ ಶಾಶ್ವತ ಕಲೆ ಎಂದ ನಟ!

Webdunia
ಶನಿವಾರ, 12 ಜನವರಿ 2019 (15:46 IST)
ರಂಗಭೂಮಿ ಶಾಶ್ವತ ಕಲೆಯಾಗಿದೆ. ಸಿನಿಮಾ ಧಾರಾವಾಹಿಗಳ ಕಡೆ  ಜನರ ಆಸಕ್ತಿ ಕಡಿಮೆಯಾಗುತ್ತಿದೆ. ಹೀಗಂ ನಟ ರಮೇಶ ಭಟ್ ಹೇಳಿದ್ದಾರೆ.

ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಜನರು ಮತ್ತೆ ರಂಗಭೂಮಿಯತ್ತ ವಾಲುತ್ತಿದ್ದಾರೆ. ರಂಗಭೂಮಿ ಸರ್ವ ಕಲಿಕಾ ಶ್ರೇಷ್ಠ, ಹವ್ಯಾಸಿ ಕಲಾವಿದರು ಹಾಗೂ ರಂಗಭೂಮಿಗೂ ವಾಣಿಜ್ಯ ಮೌಲ್ಯ ಬರಬೇಕು ಎಂದರು.

ಸಿನಿಮಾಗಳಲ್ಲಿ ಭಾವನೆಗಳಿಗೆ ಹೆಚ್ಚು ಒತ್ತು ಕೊಡಲಾಗದು ಎಂದ ಅವರು, ಭಾವನೆಗಳನ್ನು  ರಂಗಭೂಮಿಯಲ್ಲಿ  ಮಾತ್ರ ನೋಡಲು ಸಾಧ್ಯ ಎಂದೂ ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments