ರಂಗಭೂಮಿ ಶಾಶ್ವತ ಕಲೆ ಎಂದ ನಟ!

Webdunia
ಶನಿವಾರ, 12 ಜನವರಿ 2019 (15:46 IST)
ರಂಗಭೂಮಿ ಶಾಶ್ವತ ಕಲೆಯಾಗಿದೆ. ಸಿನಿಮಾ ಧಾರಾವಾಹಿಗಳ ಕಡೆ  ಜನರ ಆಸಕ್ತಿ ಕಡಿಮೆಯಾಗುತ್ತಿದೆ. ಹೀಗಂ ನಟ ರಮೇಶ ಭಟ್ ಹೇಳಿದ್ದಾರೆ.

ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಜನರು ಮತ್ತೆ ರಂಗಭೂಮಿಯತ್ತ ವಾಲುತ್ತಿದ್ದಾರೆ. ರಂಗಭೂಮಿ ಸರ್ವ ಕಲಿಕಾ ಶ್ರೇಷ್ಠ, ಹವ್ಯಾಸಿ ಕಲಾವಿದರು ಹಾಗೂ ರಂಗಭೂಮಿಗೂ ವಾಣಿಜ್ಯ ಮೌಲ್ಯ ಬರಬೇಕು ಎಂದರು.

ಸಿನಿಮಾಗಳಲ್ಲಿ ಭಾವನೆಗಳಿಗೆ ಹೆಚ್ಚು ಒತ್ತು ಕೊಡಲಾಗದು ಎಂದ ಅವರು, ಭಾವನೆಗಳನ್ನು  ರಂಗಭೂಮಿಯಲ್ಲಿ  ಮಾತ್ರ ನೋಡಲು ಸಾಧ್ಯ ಎಂದೂ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ವಿಫಲತೆಯನ್ನು ಅನುಮೋದಿಸಿದ ಕಾಂಗ್ರೆಸ್ ಹೈಕಮಾಂಡ್: ಬಿ.ವೈ.ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ ಎಂದು ಕೇಳಿದ್ರೆ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಮುಂದಿನ ಸುದ್ದಿ
Show comments