Webdunia - Bharat's app for daily news and videos

Install App

ಮತ್ತೆ ಗುಡುಗಿದ ನಟ ಚೇತನ್?

Webdunia
ಮಂಗಳವಾರ, 1 ಮಾರ್ಚ್ 2022 (12:48 IST)
ನ್ಯಾಯಾಧೀಶರ ಕುರಿತು ಟ್ವೀಟ್ ಮಾಡಿದ ಪ್ರಕರಣಕ್ಕೆ ಜೈಲುವಾಸ ಅನುಭವಿಸಿ ಸೋಮವಾರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ,

ಸಾಮಾಜಿಕ ಹೋರಾಟಗಾರ ಚೇತನ್, ತಮ್ಮ  ನಿಲುವಿನ ಕುರಿತು ಮತ್ತೆ ಸ್ಪಷ್ಟಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ತಪ್ಪು ಕಂಡಲ್ಲಿ ಮಾತನಾಡುತ್ತೇನೆ. ಮತ್ತಷ್ಟು ಜನರಿಗೆ ತಲುಪಲು ಆ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವೆ. ಯಾವುದೇ ಕಾರಣಕ್ಕೂ ಟ್ವಿಟ್ ಮಾಡುವುದನ್ನು ನಿಲ್ಲಿಸುವುದಿಲ್ಲ ಎಂದಿದ್ದಾರೆ.

ಸೋಮವಾರ ಸಂಜೆ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ನಟ ಚೇತನ್ ಅವರನ್ನು ಅಭಿಮಾನಿಗಳು ಮತ್ತು ಅವರ ತತ್ವವನ್ನು ಮೆಚ್ಚಿಕೊಂಡವರು ಜೈಲು ಮುಂದೆಯೇ ಸ್ವಾಗತಿಸಿದರು. ನೆಚ್ಚಿನ ನಟನ ಪರ ಘೋಷಣೆ ಕೂಗಿದರು. ಪತ್ನಿ ಮೇಘಾ ಕೂಡ ಪತಿಯ ಬಿಡುಗಡೆಗೆ ಹರ್ಷ ವ್ಯಕ್ತ ಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments