Webdunia - Bharat's app for daily news and videos

Install App

ಬಾಲಕಿ ಸಾವಿಗೆ ನ್ಯಾಯ ಸಿಗಲೇಬೇಕು-ನಟ ಚೇತನ್

Webdunia
ಶುಕ್ರವಾರ, 4 ನವೆಂಬರ್ 2022 (17:46 IST)
ಆಳಂದ್ ನಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ಸಂಬಂಧಿಸಿದಂತೆ ಕಲಬುರಗಿಯಲ್ಲಿ  ನಟ ಚೇತನ್ ಸುದ್ದಿಗೋಷ್ಟಿ ನಡೆಸಿದ್ರು. 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆಯಾಗಿದೆ. ಇದು ಕರ್ನಾಟಕದ ಜನತೆಗೆ ಬಹಳ ನೋವಾಗಿದೆ. 14 ವರ್ಷದ ಬಾಲಕಿ ಒಂದು ಕುಟುಂಬದ‌ ಮಗಳಲ್ಲ, ಕರ್ನಾಟಕದ ಮಗಳಲ್ಲ. ಇಂತಹ ಪ್ರಕರಣ ನಡೆದಾಗ ಜಾತಿ ಲೇಪನ ಕಟ್ಟುವ ಕೆಲಸ ಆಗುತ್ತೆ. ಆದ್ರೆ ಈ ಕೇಸ್​​​ನಲ್ಲಿ ಎಲ್ಲರು ಬಾಲಕಿ ಪರವಾಗಿ ನಿಂತಿದ್ದಾರೆ. ಇದು ಜಾತಿಗೆ ಸೀಮಿತವಾಗಿಲ್ಲ. ಬಾಲಕಿಯ ಕುಟುಂಬಕ್ಕೆ ನಾನು ಹೋಗಿ ಸಾಂತ್ವನ ನೀಡಿ ಬಂದಿದ್ದೇನೆ. ಬಾಲಕಿ ಸಾವಿಗೆ ತೀವ್ರವಾಗಿ ನ್ಯಾಯ ಸಿಗಬೇಕು. ಪ್ರಕರಣದಲ್ಲಿ ಒಬ್ಬ ಬಾಲಕನನ್ನ ಅರೆಸ್ಟ್ ಮಾಡಿದ್ದಾರೆ, ಅವನಿಗೆ ತಕ್ಕ ಶಿಕ್ಷೆ ಆಗಬೇಕು. ಆ ಬಾಲಕಿಯ ಕುಟುಂಬಕ್ಕೆ ಸರ್ಕಾರ ಪರಿಹಾರ ಒದಗಿಸಬೇಕು ಎಂದು ನಟ ಚೇತನ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments