Webdunia - Bharat's app for daily news and videos

Install App

ಬಾಲಕಿ ಸಾವಿಗೆ ನ್ಯಾಯ ಸಿಗಲೇಬೇಕು-ನಟ ಚೇತನ್

Webdunia
ಶುಕ್ರವಾರ, 4 ನವೆಂಬರ್ 2022 (17:46 IST)
ಆಳಂದ್ ನಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ಸಂಬಂಧಿಸಿದಂತೆ ಕಲಬುರಗಿಯಲ್ಲಿ  ನಟ ಚೇತನ್ ಸುದ್ದಿಗೋಷ್ಟಿ ನಡೆಸಿದ್ರು. 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆಯಾಗಿದೆ. ಇದು ಕರ್ನಾಟಕದ ಜನತೆಗೆ ಬಹಳ ನೋವಾಗಿದೆ. 14 ವರ್ಷದ ಬಾಲಕಿ ಒಂದು ಕುಟುಂಬದ‌ ಮಗಳಲ್ಲ, ಕರ್ನಾಟಕದ ಮಗಳಲ್ಲ. ಇಂತಹ ಪ್ರಕರಣ ನಡೆದಾಗ ಜಾತಿ ಲೇಪನ ಕಟ್ಟುವ ಕೆಲಸ ಆಗುತ್ತೆ. ಆದ್ರೆ ಈ ಕೇಸ್​​​ನಲ್ಲಿ ಎಲ್ಲರು ಬಾಲಕಿ ಪರವಾಗಿ ನಿಂತಿದ್ದಾರೆ. ಇದು ಜಾತಿಗೆ ಸೀಮಿತವಾಗಿಲ್ಲ. ಬಾಲಕಿಯ ಕುಟುಂಬಕ್ಕೆ ನಾನು ಹೋಗಿ ಸಾಂತ್ವನ ನೀಡಿ ಬಂದಿದ್ದೇನೆ. ಬಾಲಕಿ ಸಾವಿಗೆ ತೀವ್ರವಾಗಿ ನ್ಯಾಯ ಸಿಗಬೇಕು. ಪ್ರಕರಣದಲ್ಲಿ ಒಬ್ಬ ಬಾಲಕನನ್ನ ಅರೆಸ್ಟ್ ಮಾಡಿದ್ದಾರೆ, ಅವನಿಗೆ ತಕ್ಕ ಶಿಕ್ಷೆ ಆಗಬೇಕು. ಆ ಬಾಲಕಿಯ ಕುಟುಂಬಕ್ಕೆ ಸರ್ಕಾರ ಪರಿಹಾರ ಒದಗಿಸಬೇಕು ಎಂದು ನಟ ಚೇತನ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments