ಅಸಮಾಧಾನ ವ್ಯಕ್ತಪಡಿಸಿದ್ದ ನಟ ಚೇತನ್?

Webdunia
ಶನಿವಾರ, 5 ಮಾರ್ಚ್ 2022 (10:21 IST)
ವಿವಾದಾತ್ಮಕ ಟ್ವೀಟ್ ಹಿನ್ನೆಲೆಯಲ್ಲಿ ನಟ ಚೇತನ್ ಅವರನ್ನು ಬಂಧಿಸಿ, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಪ್ರಸ್ತುತ ಜಾಮೀನಿನ ಮೇಲೆ ಅವರು ಬಿಡುಗಡೆ ಹೊಂದಿದ್ದಾರೆ. ನ್ಯಾಯಾಂಗ ಬಂಧನದ ಬಳಿಕ ಅವರಿಗೆ ನೀಡಲಾಗಿದ್ದ ಗನ್ಮ್ಯಾನ್ ವಾಪಸ್ ಪಡೆಯಲಾಗಿದೆ.

ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಶುಕ್ರವಾರ ಚೇತನ್ ಭೇಟಿ ಆಗಿದ್ದರು. ಆ ಬಳಿಕ ಮಾತನಾಡಿದ್ದ ಚೇತನ್, ‘ಗೌರಿ ಲಂಕೇಶ್ ಹತ್ಯೆಯ ಬಳಿಕ ನನಗೆ ಗನ್ ಮ್ಯಾನ್ ನೀಡಲಾಗಿತ್ತು.

ಆದರೆ, ಈಗ ಅದನ್ನು ಹಿಂಪಡೆಯಲಾಗಿದೆ. ಮೊದಲಿನಿಂದಲೂ ನನಗೆ ಜೀವ ಬೆದರಿಕೆಯಿದೆ. ಗನ್ ಮ್ಯಾನ್ ನೀಡುವಂತೆ ಮನವಿ ಮಾಡಿದ್ದೇನೆ.

ಮನೆ ಬಳಿ ಬೀಟ್ ವ್ಯವಸ್ಥೆ ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ. ನನ್ನ ಒಸಿಐ ರದ್ದುಪಡಿಸುವ ಬಗ್ಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ನಾನೂ ಭಾರತೀಯ, ಕನ್ನಡಿಗನೇ. ಯಾವುದೇ ರೀತಿಯಲ್ಲೂ ಒಸಿಐ ನಿಯಮ ಉಲ್ಲಂಘಿಸಿಲ್ಲ’ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

ಮುಂದಿನ ಸುದ್ದಿ
Show comments