Webdunia - Bharat's app for daily news and videos

Install App

ಸುಮಲತಾ ಪರ ಫುಲ್ ಟೈಂ ಪ್ರಚಾರ ಮಾಡುವೆ ಎಂದ ನಟ ದರ್ಶನ್

Webdunia
ಮಂಗಳವಾರ, 19 ಮಾರ್ಚ್ 2019 (11:04 IST)
ಅಂಬರೀಷ್ ಅವರ ಕುಟುಂಬಕ್ಕಾಗಿ ಇದು ನನ್ನ ನಾಲ್ಕನೆಯ ಚುನಾವಣಾ ಪ್ರಚಾರ. ಯಾರ ಮೇಲೆಯೂ ಅಧಿಕಾರ ಚಲಾಯಿಸುವ ಯೋಗ್ಯತೆ ನಮಗಿಲ್ಲ. ಅಂಬರೀಷ್ ಮನೆಯ ಮಗನಾಗಿ ಮಾತ್ರ ನಾನು ಸುಮಲತಾ‌ ಅವರ ಪರ ಪ್ರಚಾರ ಮಾಡುತ್ತೇನೆ ಎಂದು ನಟ ದರ್ಶನ್  ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಶ್ ಮತ್ತು ತಾವು ಜೋಡಿ ಎತ್ತುಗಳಾಗಿ ಸುಮಲತಾ ಪರ‌ಪ್ರಚಾರ ಮಾಡುತ್ತೇವೆ. ಸಂಪೂರ್ಣವಾಗಿ ಅವರ ಬೆಂಬಲಕ್ಕೆ ನಿಲ್ಲುತ್ತೇವೆ. ಸುದೀಪ್ ಅವರ ಬೆಂಬಲ ಅದು ಅವರ ವೈಯಕ್ತಿಕ ವಿಚಾರ. ಒಂದೇ ಕ್ಷೇತ್ರದಲ್ಲಿ ಇಬ್ಬಿಬ್ಬರ ಪರ ಪ್ರಚಾರ ಮಾಡಲು ಸಾಧ್ಯವಿಲ್ಲ. ‌ಹೀಗಾಗಿ ನಿಖಿಲ್ ಪರ ಪ್ರಚಾರ ಮಾಡುವುದಿಲ್ಲ.

ಈ ಹಿಂದೆ ಅಂಬರೀಷ್ ಅವರ ಸೂಚನೆ‌ ಮೇರೆಗೆ ಬೇರೆಯವರ ಬಗ್ಗೆಯೂ ಹಲವಾರು ಬಾರಿ ಪ್ರಚಾರ ಮಾಡಿದ್ದಾರೆ. ಈಗ ಸುಮಲತಾ ಅವರ ಪರ ಫುಲ್ ಟೈಮ್ ಪ್ರಚಾರಮಾಡುತ್ತೇನೆ  ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments