Webdunia - Bharat's app for daily news and videos

Install App

ನಟ ದರ್ಶನ್ ಮನೆ ತೆರವು: ಯೂ-ಟರ್ನ್ ಹೊಡೆದ ಸರಕಾರ

Webdunia
ಬುಧವಾರ, 31 ಆಗಸ್ಟ್ 2016 (16:30 IST)
ರಾಜಕಾಲುವೆ ಮೇಲೆ ಮನೆ ನಿರ್ಮಾಣಕ್ಕೆ ಸರಕಾರವೇ ಒಪ್ಪಿಗೆ ನೀಡಿದ್ದರಿಂದ ಬಿಬಿಎಂಪಿ ಕೂಡಾ ಮನೆ ತೆರುವುಗೊಳಿಸಲು ಸಾಧ್ಯವಿಲ್ಲ ಎಂದು ಸರಕಾರ ಯೂ-ಟರ್ನ್ ಹೊಡೆದಿದೆ.
 
ವಿಧಾನಸೌಧದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜಯಚಂದ್ರ, ರಾಜರಾಜೇಶ್ವರಿ ನಗರದಲ್ಲಿರುವ ನಟ ದರ್ಶನ ಮನೆ ರಾಜಕಾಲುವೆ ಮೇಲೆ ನಿರ್ಮಾಣವಾಗಿಲ್ಲವಾದ್ದರಿಂದ ಮನೆ ತೆರವು ಗೊಳಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
 
ಒಂದು ವೇಳೆ ಒತ್ತಾಯಪೂರ್ವಕವಾಗಿ ತೆರವು ಮಾಡಿದರೆ ಕೋರ್ಟ್‌ಗೆ ಹೋಗ್ತಾರೆ. ಕೋರ್ಟ್‌ಗೆ ಹೋಗುವಷ್ಟು ದಾಖಲೆಗಳು ದರ್ಶನ ಬಳಿ ಇವೆ. ಆದ್ದರಿಂದ ಮನೆ ತೆರುವುಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ.
 
ರಾಜಕಾಲುವೆ ಮೇಲೆ ಎಷ್ಟೆ ಪ್ರಭಾವಿ ವ್ಯಕ್ತಿಗಳಿದ್ದರೂ ಅವರ ಮನೆ ತೆರವುಗೊಳಿಸಲಾಗುವುದು ಎಂದು ಜಂಭ ಕೊಚ್ಚಿಕೊಂಡಿದ್ದ ಸರಕಾರ ಇದೀಗ ಬಾಲ ಮುದುಡಿ ಕುಳಿತಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮಗೆ ತೊಂದರೆ ಕೊಟ್ಟವರನ್ನು ಬಿಡುವುದುಂಟೆ: ಪಾಕ್‌ಗೆ ಯೋಗಿ ಆದಿತ್ಯನಾಥ್‌ ಕೌಂಟರ್‌

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

ಮುಂದಿನ ಸುದ್ದಿ
Show comments