Webdunia - Bharat's app for daily news and videos

Install App

ನಟ ದರ್ಶನ್ ಮನೆ ತೆರವು: ಯೂ-ಟರ್ನ್ ಹೊಡೆದ ಸರಕಾರ

Webdunia
ಬುಧವಾರ, 31 ಆಗಸ್ಟ್ 2016 (16:30 IST)
ರಾಜಕಾಲುವೆ ಮೇಲೆ ಮನೆ ನಿರ್ಮಾಣಕ್ಕೆ ಸರಕಾರವೇ ಒಪ್ಪಿಗೆ ನೀಡಿದ್ದರಿಂದ ಬಿಬಿಎಂಪಿ ಕೂಡಾ ಮನೆ ತೆರುವುಗೊಳಿಸಲು ಸಾಧ್ಯವಿಲ್ಲ ಎಂದು ಸರಕಾರ ಯೂ-ಟರ್ನ್ ಹೊಡೆದಿದೆ.
 
ವಿಧಾನಸೌಧದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜಯಚಂದ್ರ, ರಾಜರಾಜೇಶ್ವರಿ ನಗರದಲ್ಲಿರುವ ನಟ ದರ್ಶನ ಮನೆ ರಾಜಕಾಲುವೆ ಮೇಲೆ ನಿರ್ಮಾಣವಾಗಿಲ್ಲವಾದ್ದರಿಂದ ಮನೆ ತೆರವು ಗೊಳಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
 
ಒಂದು ವೇಳೆ ಒತ್ತಾಯಪೂರ್ವಕವಾಗಿ ತೆರವು ಮಾಡಿದರೆ ಕೋರ್ಟ್‌ಗೆ ಹೋಗ್ತಾರೆ. ಕೋರ್ಟ್‌ಗೆ ಹೋಗುವಷ್ಟು ದಾಖಲೆಗಳು ದರ್ಶನ ಬಳಿ ಇವೆ. ಆದ್ದರಿಂದ ಮನೆ ತೆರುವುಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ.
 
ರಾಜಕಾಲುವೆ ಮೇಲೆ ಎಷ್ಟೆ ಪ್ರಭಾವಿ ವ್ಯಕ್ತಿಗಳಿದ್ದರೂ ಅವರ ಮನೆ ತೆರವುಗೊಳಿಸಲಾಗುವುದು ಎಂದು ಜಂಭ ಕೊಚ್ಚಿಕೊಂಡಿದ್ದ ಸರಕಾರ ಇದೀಗ ಬಾಲ ಮುದುಡಿ ಕುಳಿತಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments