Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರದ ವಿರುದ್ಧ ಗರಂ ಆದ ನಟ ಧ್ರುವ ಸರ್ಜಾ

ರಾಜ್ಯ ಸರ್ಕಾರದ ವಿರುದ್ಧ ಗರಂ ಆದ ನಟ ಧ್ರುವ ಸರ್ಜಾ
ಬೆಂಗಳೂರು , ಬುಧವಾರ, 3 ಫೆಬ್ರವರಿ 2021 (12:42 IST)
ಬೆಂಗಳೂರು : ಫೆ.28ರ ವರೆಗೆ ಥಿಯೇಟರ್ ಗಳಲ್ಲಿ ಶೇ.50 ರಷ್ಟು ನಿರ್ಬಂಧ ಹೇರಿದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಗರಂ ಆಗಿದ್ದಾರೆ.

ಈ ಹಿಂದೆ ಚಿತ್ರಮಂದಿರಗಳಲ್ಲಿ 50% ಸೀಟು ನೀಡಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ ಇದೀಗ 100% ಸೀಟು ನೀಡಲು ಅನುಮತಿ ನೀಡಿದೆ. ಆದರೆ ರಾಜ್ಯ ಸರ್ಕಾರ ಮಾತ್ರ 50% ಸೀಟು ಹಾಕಲು ಅನುಮತಿ ನೀಡಿದೆ. ಪೊಗರು ಚಿತ್ರ ಬಿಡುಗಡೆ ಮಾಡಲು ಸಿದ್ಧರಾದ ಪೊಗರು ಚಿತ್ರತಂಡ  ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶಗೊಂಡಿದೆ.

ಮಾರ್ಕೆಟ್ ನಲ್ಲಿ ಗಿಜಿಗಿಜಿ ಜನರಿದ್ದಾರೆ. ಬಸ್ ನಲ್ಲೂ ಫುಲ್ ರಶ್ ಇದೆ. ಚಿತ್ರಮಂದಿರಕ್ಕೆ ಮಾತ್ರ ಏಕೆ 50% ನಿರ್ಬಂಧ ? ಎಂದು ಟ್ವೀಟರ್ ನಲ್ಲಿ ಧ್ರುವ ಸರ್ಜಾ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತ ಮಗಳು ಮಾಡಿದ್ದೇನು ಗೊತ್ತಾ?