ನಿಧಿಗಾಗಿ ನವವೃಂದಾವನ ನಾಶ – ನಟ ಜಗ್ಗೇಶ್ ಆಕ್ರೋಶ

Webdunia
ಗುರುವಾರ, 18 ಜುಲೈ 2019 (16:14 IST)
ನಿಧಿ ಆಸೆಗಾಗಿ ಪವಿತ್ರ ಸ್ಥಳವನ್ನು ದುಷ್ಕರ್ಮಿಗಳು ಅಗೆದು ಹಾಳು ಮಾಡಿರೋದಕ್ಕೆ ನಟ ಜಗ್ಗೇಶ್ ಕಿಡಿಕಾರಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿರೋ ಗಂಗಾವತಿ ತಾಲೂಕಿನ ಆನೆಗುಂದಿ ಹತ್ತಿರ ಇರೋ ನವವೃಂದಾವನನ್ನು ಅಗೆದು ಹಾಳು ಮಾಡಲಾಗಿದೆ. ಇದು ನಿಧಿ ಆಸೆಗಾಗಿ ಮಾಡಿರೋದು ಅಂತ ಹೇಳಲಾಗ್ತಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳು ಭಕ್ತರಾಗಿರೋ ನಟ ಜಗ್ಗೇಶ್ ಘಟನೆಯನ್ನು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದಾರೆ. ನವವೃಂದಾನವನ್ನು ಅಗೆದವರು ಹಾಳಾಗಿ, ಅವರು ಸರ್ವನಾಶ ಹೋಗಲಿ ಅಂತ ಹಿಡಿಶಾಪ ಹಾಕಿದ್ದಾರೆ.

ನವವೃಂದಾವನದಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಭತ್ತು ಯತಿಗಳ ಸಮಾಧಿಗಳಿವೆ.  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಬಾಂದ್ರಾ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ: ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ 16ಮಂದಿ ಅರೆಸ್ಟ್‌

ಬಿಜೆಪಿ ವಿರುದ್ಧ ಜನರೇ ದಂಗೆ ಏಳುವ ದಿನ ದೂರವಿಲ್ಲ: ಸಿದ್ದರಾಮಯ್ಯ

ದೆಹಲಿ ಹೀಟ್‌ ಸ್ಟ್ರೋಕ್‌: ಆಸ್ಪತ್ರೆಗೆ ದಾಖಲಾದ ಯುವಕ, ದೆಹಲಿ ಸಿಎಂ ಕಿವಿಮಾತು

ಮೋದಿ, ಅಮಿತ್ ಶಾ ದೇಶದ್ರೋಹಿ ಎಂದ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು: ವಿಜಯೇಂದ್ರ

ಕೊಡಗಿನ ದುಬಾರೆ ಆನೆ ಬಿಡಾರಾಕ್ಕೆ ಹೋಗಬೇಕಂದು ಪ್ಲಾನ್ ಮಾಡಿದ್ದವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments