Webdunia - Bharat's app for daily news and videos

Install App

ನಿಧಿಗಾಗಿ ನವವೃಂದಾವನ ನಾಶ – ನಟ ಜಗ್ಗೇಶ್ ಆಕ್ರೋಶ

Webdunia
ಗುರುವಾರ, 18 ಜುಲೈ 2019 (16:14 IST)
ನಿಧಿ ಆಸೆಗಾಗಿ ಪವಿತ್ರ ಸ್ಥಳವನ್ನು ದುಷ್ಕರ್ಮಿಗಳು ಅಗೆದು ಹಾಳು ಮಾಡಿರೋದಕ್ಕೆ ನಟ ಜಗ್ಗೇಶ್ ಕಿಡಿಕಾರಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿರೋ ಗಂಗಾವತಿ ತಾಲೂಕಿನ ಆನೆಗುಂದಿ ಹತ್ತಿರ ಇರೋ ನವವೃಂದಾವನನ್ನು ಅಗೆದು ಹಾಳು ಮಾಡಲಾಗಿದೆ. ಇದು ನಿಧಿ ಆಸೆಗಾಗಿ ಮಾಡಿರೋದು ಅಂತ ಹೇಳಲಾಗ್ತಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳು ಭಕ್ತರಾಗಿರೋ ನಟ ಜಗ್ಗೇಶ್ ಘಟನೆಯನ್ನು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದಾರೆ. ನವವೃಂದಾನವನ್ನು ಅಗೆದವರು ಹಾಳಾಗಿ, ಅವರು ಸರ್ವನಾಶ ಹೋಗಲಿ ಅಂತ ಹಿಡಿಶಾಪ ಹಾಕಿದ್ದಾರೆ.

ನವವೃಂದಾವನದಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಭತ್ತು ಯತಿಗಳ ಸಮಾಧಿಗಳಿವೆ.  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments