ನಿಧಿಗಾಗಿ ನವವೃಂದಾವನ ನಾಶ – ನಟ ಜಗ್ಗೇಶ್ ಆಕ್ರೋಶ

Webdunia
ಗುರುವಾರ, 18 ಜುಲೈ 2019 (16:14 IST)
ನಿಧಿ ಆಸೆಗಾಗಿ ಪವಿತ್ರ ಸ್ಥಳವನ್ನು ದುಷ್ಕರ್ಮಿಗಳು ಅಗೆದು ಹಾಳು ಮಾಡಿರೋದಕ್ಕೆ ನಟ ಜಗ್ಗೇಶ್ ಕಿಡಿಕಾರಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿರೋ ಗಂಗಾವತಿ ತಾಲೂಕಿನ ಆನೆಗುಂದಿ ಹತ್ತಿರ ಇರೋ ನವವೃಂದಾವನನ್ನು ಅಗೆದು ಹಾಳು ಮಾಡಲಾಗಿದೆ. ಇದು ನಿಧಿ ಆಸೆಗಾಗಿ ಮಾಡಿರೋದು ಅಂತ ಹೇಳಲಾಗ್ತಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳು ಭಕ್ತರಾಗಿರೋ ನಟ ಜಗ್ಗೇಶ್ ಘಟನೆಯನ್ನು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದಾರೆ. ನವವೃಂದಾನವನ್ನು ಅಗೆದವರು ಹಾಳಾಗಿ, ಅವರು ಸರ್ವನಾಶ ಹೋಗಲಿ ಅಂತ ಹಿಡಿಶಾಪ ಹಾಕಿದ್ದಾರೆ.

ನವವೃಂದಾವನದಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಭತ್ತು ಯತಿಗಳ ಸಮಾಧಿಗಳಿವೆ.  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments