ನಿಧಿಗಾಗಿ ನವವೃಂದಾವನ ನಾಶ – ನಟ ಜಗ್ಗೇಶ್ ಆಕ್ರೋಶ

Webdunia
ಗುರುವಾರ, 18 ಜುಲೈ 2019 (16:14 IST)
ನಿಧಿ ಆಸೆಗಾಗಿ ಪವಿತ್ರ ಸ್ಥಳವನ್ನು ದುಷ್ಕರ್ಮಿಗಳು ಅಗೆದು ಹಾಳು ಮಾಡಿರೋದಕ್ಕೆ ನಟ ಜಗ್ಗೇಶ್ ಕಿಡಿಕಾರಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿರೋ ಗಂಗಾವತಿ ತಾಲೂಕಿನ ಆನೆಗುಂದಿ ಹತ್ತಿರ ಇರೋ ನವವೃಂದಾವನನ್ನು ಅಗೆದು ಹಾಳು ಮಾಡಲಾಗಿದೆ. ಇದು ನಿಧಿ ಆಸೆಗಾಗಿ ಮಾಡಿರೋದು ಅಂತ ಹೇಳಲಾಗ್ತಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳು ಭಕ್ತರಾಗಿರೋ ನಟ ಜಗ್ಗೇಶ್ ಘಟನೆಯನ್ನು ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದಾರೆ. ನವವೃಂದಾನವನ್ನು ಅಗೆದವರು ಹಾಳಾಗಿ, ಅವರು ಸರ್ವನಾಶ ಹೋಗಲಿ ಅಂತ ಹಿಡಿಶಾಪ ಹಾಕಿದ್ದಾರೆ.

ನವವೃಂದಾವನದಲ್ಲಿ ವ್ಯಾಸರಾಜರು ಸೇರಿದಂತೆ ಒಟ್ಟು ಒಂಭತ್ತು ಯತಿಗಳ ಸಮಾಧಿಗಳಿವೆ.  ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ವಿಧಾನಸಭಾ ಚುನಾವಣೆ: ಗೃಹೋಪಯೋಗಿ ಕೂಪನ್‌ ಪ್ರಕಟಿಸಿದ ಉದಯನಿಧಿ ಸ್ಟಾಲಿನ್, ಎಷ್ಟು ಹಣ ಗೊತ್ತಾ

ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆಯೇ ಎರಗಿದ ಬಸ್‌, ಎದೆ ಝಲ್ಲೆನಿಸುತ್ತದೆ, Video

ಅಹಿಂದ ಹೆಸರಲ್ಲಿ ಪ್ರಚಾರ ಪಡೆದ ಸಿದ್ದರಾಮಯ್ಯ ಅವರಿಗಾಗಿ ಏನೂ ಮಾಡಿಲ್ಲ: ಸುನಿಲ್ ಕುಮಾರ್‌

ತಪ್ಪಿಗಾಗಿ ಪ್ರತಿಭಟನಕಾರರಲ್ಲಿ ಕಿವಿ ಹಿಟ್ಟು ಕ್ಷಮೆ ಕೇಳಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಜೀನಾಮೆ

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಪ್‌ನಿಂದ 5,98,000ಮಂದಿ ಭಾರತಕ್ಕೆ ವಾಪಾಸ್‌

ಮುಂದಿನ ಸುದ್ದಿ
Show comments