Webdunia - Bharat's app for daily news and videos

Install App

ಯಡಿಯೂರಪ್ಪ ಅಸಲಿ ಮುಖ ಬಿಚ್ಚಿಟ್ಟ ನಟ ಜಗ್ಗೇಶ್

Webdunia
ಗುರುವಾರ, 21 ಡಿಸೆಂಬರ್ 2017 (08:41 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ನಿಜ ಮುಖವನ್ನು ನಟ, ಬಿಜೆಪಿ ನಾಯಕ ಜಗ್ಗೇಶ್ ತೆರೆದಿಟ್ಟಿದ್ದಾರೆ.
 

ಇತ್ತೀಚೆಗೆ ಯಡಿಯೂರಪ್ಪಗೆ ಹೃದಯಾಘಾತವಾದ ಸುಳ್ಳು ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಜಗ್ಗೇಶ್ ರಾಜಕೀಯ ಧ್ವೇಷಕ್ಕಾಗಿ ಈ ರೀತಿ ಸಾಧಕರಿಗೆ ಅಪಮಾನಿಸುವುದು ತಪ್ಪು ಎಂದಿದ್ದಾರೆ.

‘ಬಿಎಸ್ ವೈರನ್ನು ವೈಯಕ್ತಿಕವಾಗಿ ನೋಡಿದರೆ ಅವರ ನಿಜ ಗುಣ ಅರ್ಥವಾಗುತ್ತದೆ. ಹೃದಯದಿಂದ ಜನರನ್ನು ಪ್ರೀತಿಸುವ ತಂದೆಯ ಗುಣದ ವ್ಯಕ್ತಿ. ಮೇಲ್ನೋಟಕ್ಕೆ ಕೋಪಿಷ್ಠನಂತೆ ಕಂಡರು ಅಂತರ್ಯದಲ್ಲಿ ಮಗುವಿನಂತಹ ಮನಸ್ಸು. ಒಬ್ಬರನ್ನು ಅರಿತು ಪ್ರೀತಿ ಧ್ವೇಷ ಪ್ರಕಟಿಸಬೇಕು’ ಎಂದು ಜಗ್ಗೇಶ್ ತಮ್ಮ ನಾಯಕನ ಗುಣಗಾನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments