Webdunia - Bharat's app for daily news and videos

Install App

ಯಡಿಯೂರಪ್ಪ ಅಸಲಿ ಮುಖ ಬಿಚ್ಚಿಟ್ಟ ನಟ ಜಗ್ಗೇಶ್

Webdunia
ಗುರುವಾರ, 21 ಡಿಸೆಂಬರ್ 2017 (08:41 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ನಿಜ ಮುಖವನ್ನು ನಟ, ಬಿಜೆಪಿ ನಾಯಕ ಜಗ್ಗೇಶ್ ತೆರೆದಿಟ್ಟಿದ್ದಾರೆ.
 

ಇತ್ತೀಚೆಗೆ ಯಡಿಯೂರಪ್ಪಗೆ ಹೃದಯಾಘಾತವಾದ ಸುಳ್ಳು ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಜಗ್ಗೇಶ್ ರಾಜಕೀಯ ಧ್ವೇಷಕ್ಕಾಗಿ ಈ ರೀತಿ ಸಾಧಕರಿಗೆ ಅಪಮಾನಿಸುವುದು ತಪ್ಪು ಎಂದಿದ್ದಾರೆ.

‘ಬಿಎಸ್ ವೈರನ್ನು ವೈಯಕ್ತಿಕವಾಗಿ ನೋಡಿದರೆ ಅವರ ನಿಜ ಗುಣ ಅರ್ಥವಾಗುತ್ತದೆ. ಹೃದಯದಿಂದ ಜನರನ್ನು ಪ್ರೀತಿಸುವ ತಂದೆಯ ಗುಣದ ವ್ಯಕ್ತಿ. ಮೇಲ್ನೋಟಕ್ಕೆ ಕೋಪಿಷ್ಠನಂತೆ ಕಂಡರು ಅಂತರ್ಯದಲ್ಲಿ ಮಗುವಿನಂತಹ ಮನಸ್ಸು. ಒಬ್ಬರನ್ನು ಅರಿತು ಪ್ರೀತಿ ಧ್ವೇಷ ಪ್ರಕಟಿಸಬೇಕು’ ಎಂದು ಜಗ್ಗೇಶ್ ತಮ್ಮ ನಾಯಕನ ಗುಣಗಾನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments