Webdunia - Bharat's app for daily news and videos

Install App

ಗೋ ಹತ್ಯೆ ನಿಷೇಧ ಪ್ರಶ್ನಿಸುವವರ ವಿರುದ್ಧ ಕೆಂಡ ಕಾರಿದ ನಟ ಜಗ್ಗೇಶ್

Webdunia
ಮಂಗಳವಾರ, 27 ಜೂನ್ 2017 (11:32 IST)
ಬೆಂಗಳೂರು: ಮೈಸೂರಿನಲ್ಲಿ ಸಾರ್ವಜನಿಕವಾಗಿ ಗೋ ಭಕ್ಷಣೆ ಮಾಡಿರುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ನವರಸನಾಯಕ ನಟ ಹಾಗೂ ಬಿಜೆಪಿ ನಾಯಕ ಜಗ್ಗೇಶ್ ತೀಕ್ಷ್ಣ ಪ್ರತಿಕ್ರಿಯಿಸಿದ್ದಾರೆ.

 
ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಟ ಜಗ್ಗೇಶ್ ‘ಹಿಂದೂ ಧರ್ಮದ ನಂಬಿಕೆಗಳನ್ನು ಪ್ರಶ್ನೆ ಮಾಡುವವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮ ಎಲ್ಲಿದ್ದಾನೆ? ಕೃಷ್ಣ ಎಲ್ಲಿದ್ದಾನೆ ಎಂದು ಹಿಂದೂಗಳ ಪವಿತ್ರ ಪ್ರಾಣಿ ಗೋವುಗಳನ್ನು ಸಾರ್ವಜನಿಕವಾಗಿ ತಿಂದು ಸವಾಲು ಹಾಕುವವರನ್ನು ನಾವು ಸುಮ್ಮನೇ ನಿಂತು ನೋಡುತ್ತಿರುತ್ತೇವೆ.

ಹಿಂದೂ ಧರ್ಮದ ನಂಬಿಕೆಗಳು ಇತ್ತೀಚೆಗೆ ಚರ್ಚೆಯ ವಿಷಯವಾಗಿದೆ. ತಾಕತ್ತಿದ್ದರೆ ಬೇರೆ ಧರ್ಮದ ನಂಬಿಕೆಗಳನ್ನೂ ಹೀಗೇ ಪ್ರಶ್ನೆ ಮಾಡಲಿ ನೋಡೋಣ. ಹೀಗೆ ಬಹಿರಂಗವಾಗಿ ಭಾವನೆಗೆ ಧಕ್ಕೆ ಬರುವ ಹಾಗೆ ಬಹಿರಂಗವಾಗಿ ನಡೆದುಕೊಳ್ಳಬಾರದು ಎಂದು ಜಗ್ಗೇಶ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments