Webdunia - Bharat's app for daily news and videos

Install App

ಗೋ ಹತ್ಯೆ ನಿಷೇಧ ಪ್ರಶ್ನಿಸುವವರ ವಿರುದ್ಧ ಕೆಂಡ ಕಾರಿದ ನಟ ಜಗ್ಗೇಶ್

Webdunia
ಮಂಗಳವಾರ, 27 ಜೂನ್ 2017 (11:32 IST)
ಬೆಂಗಳೂರು: ಮೈಸೂರಿನಲ್ಲಿ ಸಾರ್ವಜನಿಕವಾಗಿ ಗೋ ಭಕ್ಷಣೆ ಮಾಡಿರುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ನವರಸನಾಯಕ ನಟ ಹಾಗೂ ಬಿಜೆಪಿ ನಾಯಕ ಜಗ್ಗೇಶ್ ತೀಕ್ಷ್ಣ ಪ್ರತಿಕ್ರಿಯಿಸಿದ್ದಾರೆ.

 
ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಟ ಜಗ್ಗೇಶ್ ‘ಹಿಂದೂ ಧರ್ಮದ ನಂಬಿಕೆಗಳನ್ನು ಪ್ರಶ್ನೆ ಮಾಡುವವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮ ಎಲ್ಲಿದ್ದಾನೆ? ಕೃಷ್ಣ ಎಲ್ಲಿದ್ದಾನೆ ಎಂದು ಹಿಂದೂಗಳ ಪವಿತ್ರ ಪ್ರಾಣಿ ಗೋವುಗಳನ್ನು ಸಾರ್ವಜನಿಕವಾಗಿ ತಿಂದು ಸವಾಲು ಹಾಕುವವರನ್ನು ನಾವು ಸುಮ್ಮನೇ ನಿಂತು ನೋಡುತ್ತಿರುತ್ತೇವೆ.

ಹಿಂದೂ ಧರ್ಮದ ನಂಬಿಕೆಗಳು ಇತ್ತೀಚೆಗೆ ಚರ್ಚೆಯ ವಿಷಯವಾಗಿದೆ. ತಾಕತ್ತಿದ್ದರೆ ಬೇರೆ ಧರ್ಮದ ನಂಬಿಕೆಗಳನ್ನೂ ಹೀಗೇ ಪ್ರಶ್ನೆ ಮಾಡಲಿ ನೋಡೋಣ. ಹೀಗೆ ಬಹಿರಂಗವಾಗಿ ಭಾವನೆಗೆ ಧಕ್ಕೆ ಬರುವ ಹಾಗೆ ಬಹಿರಂಗವಾಗಿ ನಡೆದುಕೊಳ್ಳಬಾರದು ಎಂದು ಜಗ್ಗೇಶ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments