Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ನಟ ಜಗ್ಗೇಶ್ ಖಡಕ್ ಎಚ್ಚರಿಕೆ!

Webdunia
ಮಂಗಳವಾರ, 5 ಡಿಸೆಂಬರ್ 2017 (08:42 IST)
ಬೆಂಗಳೂರು: ಹನುಮ ಜಯಂತಿ ಆಚರಣೆ ವೇಳೆ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿದ ಕ್ರಮವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯಗೆ ನಟ, ಬಿಜೆಪಿ ನಾಯಕ ಜಗ್ಗೇಶ್ ಖಡಕ್ ಸಂದೇಶ ರವಾನಿಸಿದ್ದಾರೆ.
 

ದೀಪ ಆರುವುದಕ್ಕೆ ಮೊದಲು ಜೋರಾಗಿಯೇ ಉರಿಯುತ್ತದೆ. ಹಾಗಂದರೆ ಅದರ ಅಂತ್ಯ ಹತ್ತಿರ ಬಂದಿದೆ ಎಂದೇ ಅರ್ಥ. ವೋಟಿಗೆ ನೂರು ದಾರಿ ಹಿಡಿದರೆ ಅದು ರಾಜತಂತ್ರ. ಆದರೆ ಧರ್ಮ ತುಳಿದು ವೋಟಿನ ಹಿಂದೆ ಹೋಗುತ್ತಿರುವುದು ಯಾವ ಪುರುಷಾರ್ಥಕ್ಕೆ? ಈ ಗುಣ ನಿಮಗೆ ತಿರುಗುಬಾಣವಾಗಲಿದೆ.

ಉಳಿದ ಕೆಲ ತಿಂಗಳು ನಡೆಯಲಿದೆ ನಿಮ್ಮ ಕಾರುಬಾರು. ಜನರು ಪ್ರತಿತಂತ್ರಕ್ಕೆ ತಯಾರಾಗುತ್ತಿದ್ದಾರೆ. ಉಳಿದ ಸಮಯಕ್ಕೆ ಶುಭಮಸ್ತು ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಪ್ರತಾಪ ಸಿಂಹ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments