ಸಿಎಂ ಸಿದ್ದರಾಮಯ್ಯಗೆ ನಟ ಜಗ್ಗೇಶ್ ಖಡಕ್ ಎಚ್ಚರಿಕೆ!

Webdunia
ಮಂಗಳವಾರ, 5 ಡಿಸೆಂಬರ್ 2017 (08:42 IST)
ಬೆಂಗಳೂರು: ಹನುಮ ಜಯಂತಿ ಆಚರಣೆ ವೇಳೆ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿದ ಕ್ರಮವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯಗೆ ನಟ, ಬಿಜೆಪಿ ನಾಯಕ ಜಗ್ಗೇಶ್ ಖಡಕ್ ಸಂದೇಶ ರವಾನಿಸಿದ್ದಾರೆ.
 

ದೀಪ ಆರುವುದಕ್ಕೆ ಮೊದಲು ಜೋರಾಗಿಯೇ ಉರಿಯುತ್ತದೆ. ಹಾಗಂದರೆ ಅದರ ಅಂತ್ಯ ಹತ್ತಿರ ಬಂದಿದೆ ಎಂದೇ ಅರ್ಥ. ವೋಟಿಗೆ ನೂರು ದಾರಿ ಹಿಡಿದರೆ ಅದು ರಾಜತಂತ್ರ. ಆದರೆ ಧರ್ಮ ತುಳಿದು ವೋಟಿನ ಹಿಂದೆ ಹೋಗುತ್ತಿರುವುದು ಯಾವ ಪುರುಷಾರ್ಥಕ್ಕೆ? ಈ ಗುಣ ನಿಮಗೆ ತಿರುಗುಬಾಣವಾಗಲಿದೆ.

ಉಳಿದ ಕೆಲ ತಿಂಗಳು ನಡೆಯಲಿದೆ ನಿಮ್ಮ ಕಾರುಬಾರು. ಜನರು ಪ್ರತಿತಂತ್ರಕ್ಕೆ ತಯಾರಾಗುತ್ತಿದ್ದಾರೆ. ಉಳಿದ ಸಮಯಕ್ಕೆ ಶುಭಮಸ್ತು ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಪ್ರತಾಪ ಸಿಂಹ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments