Webdunia - Bharat's app for daily news and videos

Install App

ರಾಜಕೀಯ ಬಿಟ್ಟು ಶಾಲಾ ಮಕ್ಕಳೊಂದಿಗೆ ಮಾತುಕತೆ ನಡೆಸಿದ ನಟ ಪ್ರಕಾಶ್ ರೈ

Webdunia
ಸೋಮವಾರ, 18 ಜೂನ್ 2018 (14:36 IST)
ಚಿಕ್ಕಬಳ್ಳಾಪುರ : ಯಾವಾಗಲೂ ರಾಜಕೀಯ ಹಾಗೂ ರಾಜಕಾರಣಿಗಳ ಬಗ್ಗೆ ಮಾತುನಾಡುವುದರಲ್ಲೇ ಮುಳಗಿದ್ದ  ನಟ ಪ್ರಕಾಶ್ ರೈ ಅವರು ಇದೀಗ ಚಿಕ್ಕಬಳ್ಳಾಪುರದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದಾರೆ.


‘ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ದಿಗಾಗಿ ನನ್ನದೊಂದು ಅಳಿಲು ಸೇವೆ. ಜನರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಮಕ್ಕಳಲ್ಲಿ ಸಮಾನತೆಯ ಶಿಕ್ಷಣ ಬರಬೇಕು ಅನ್ನೋದು ನಮ್ಮ ಆಸೆ. ಒಂದು ಹತ್ತು ಶಾಲೆಗಳನ್ನು ಮಾದರಿ ಶಾಲೆಗಳನ್ನು ಮಾಡಬೇಕೆಂಬ ಆಸೆ ಇದೆ ಎಂದು ಪ್ರಕಾಶ್ ರೈ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿಗೆ ವಿಕಲಚೇತನರ ಬಳಕೆ: ಬಿವೈ ವಿಜಯೇಂದ್ರ ಆಕ್ಷೇಪ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ: ಡಾ.ಅಶ್ವತ್ಥನಾರಾಯಣ್

ಮಕ್ಕಳ ಸರಣಿ ಸಾವಿನ ಹಿನ್ನಲೆ: ಕೋಲ್ಡ್ರಿಫ್ ಮಕ್ಕಳ ಸಿರಪ್ ಗೆ ಕರ್ನಾಟಕದಲ್ಲೂ ನಿಷೇಧ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments