Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಸಿಡಿದೆದ್ದ ನಟ ರಜನಿಕಾಂತ್

Webdunia
ಶುಕ್ರವಾರ, 8 ನವೆಂಬರ್ 2019 (18:50 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ನಟ ಹಾಗೂ ರಾಜಕಾರಣಿ ರಜನಿಕಾಂತ್ ಬಿಜೆಪಿ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಯಾವುದೇ ಕಾರಣಕ್ಕೂ ನಾನು ಕೇಸರಿಯಾಗೋದಿಲ್ಲ ಅಂತ ಹೇಳೋ ಮೂಲಕ ಬಿಜೆಪಿ ಸೇರ್ಪಡೆ ವಿಷಯವನ್ನು ತಳ್ಳಿ ಹಾಕಿದ್ದಾರೆ.

ತಿರುವಳ್ಳುವರ್ ಅವರಿಗೆ ತೊಡಿಸಿದಂತೆ ಕೇಸರಿ ವಸ್ತ್ರವನ್ನು ನನಗೆ ತೊಡಿಸೋಕೆ ಆಗೋದಿಲ್ಲ ಅಂತ ರಜನಿಕಾಂತ್ ಗುಟುರು ಹಾಕಿದ್ದಾರೆ.

ಬಿಜೆಪಿಗೆ ಸೇರಿ ಅಂತ ಯಾವುದೇ ಆಫರ್ ಬಂದಿಲ್ಲ. ಕೇವಲ ಗಾಳಿಸುದ್ದಿ ಹರಿದಾಡುತ್ತಿದೆ ಅಂತ ನಟ ರಜನಿಕಾಂತ್ ಸ್ಪಷ್ಟಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments