Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಸಿಡಿದೆದ್ದ ನಟ ರಜನಿಕಾಂತ್

Webdunia
ಶುಕ್ರವಾರ, 8 ನವೆಂಬರ್ 2019 (18:50 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ನಟ ಹಾಗೂ ರಾಜಕಾರಣಿ ರಜನಿಕಾಂತ್ ಬಿಜೆಪಿ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಯಾವುದೇ ಕಾರಣಕ್ಕೂ ನಾನು ಕೇಸರಿಯಾಗೋದಿಲ್ಲ ಅಂತ ಹೇಳೋ ಮೂಲಕ ಬಿಜೆಪಿ ಸೇರ್ಪಡೆ ವಿಷಯವನ್ನು ತಳ್ಳಿ ಹಾಕಿದ್ದಾರೆ.

ತಿರುವಳ್ಳುವರ್ ಅವರಿಗೆ ತೊಡಿಸಿದಂತೆ ಕೇಸರಿ ವಸ್ತ್ರವನ್ನು ನನಗೆ ತೊಡಿಸೋಕೆ ಆಗೋದಿಲ್ಲ ಅಂತ ರಜನಿಕಾಂತ್ ಗುಟುರು ಹಾಕಿದ್ದಾರೆ.

ಬಿಜೆಪಿಗೆ ಸೇರಿ ಅಂತ ಯಾವುದೇ ಆಫರ್ ಬಂದಿಲ್ಲ. ಕೇವಲ ಗಾಳಿಸುದ್ದಿ ಹರಿದಾಡುತ್ತಿದೆ ಅಂತ ನಟ ರಜನಿಕಾಂತ್ ಸ್ಪಷ್ಟಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments