Webdunia - Bharat's app for daily news and videos

Install App

ಹಾಸ್ಯ ನಟ ರಂಗಾಯಣ ರಘುವಿಗೆ ಜೆಡಿಎಸ್ ಟಿಕೆಟ್?

Webdunia
ಭಾನುವಾರ, 26 ನವೆಂಬರ್ 2017 (08:26 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ಪೋಷಕ ನಟ ರಂಘಾಯಣ ರಘು ರಾಜಕೀಯಕ್ಕೆ ಬರುತ್ತಾರಾ? ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಇದಕ್ಕೆ ಅವರೇ ಉತ್ತರ ನೀಡಿದ್ದಾರೆ.
 

ಖಾಸಗಿ ಮಾಧ್ಯಮವೊಂದಕ್ಕೆ ಮಾತನಾಡಿದ ರಂಗಾಯಣ ರಘು ರಾಜಕೀಯಕ್ಕೆ ಬರುವ ಇಂಗಿತವಿದೆ. ಚುನಾವಣೆಗೆ ನಿಲ್ಲುವುದಿದ್ದರೆ ಜೆಡಿಎಸ್ ನಿಂದಲೇ. ಕುಮಾರಣ್ಣ ಮನಸ್ಸು ಮಾಡಿದರೆ ಟಿಕೆಟ್ ಸಿಗುತ್ತೆ. ಮಧುಗಿರಿ ಕ್ಷೇತ್ರದಿಂದ ಟಿಕೆಟ್ ನೀಡಲು ಕೇಳಿದ್ದೇನೆ ಎಂದು ರಂಗಾಯಣ ರಘು ಹೇಳಿದ್ದಾರೆ.

ಹಿಂದಿನ ಚುನಾವಣೆಯಲ್ಲೇ ಟಿಕೆಟ್ ಕೇಳಿದ್ದೆ. ಆದರೆ ಮುಂದಿನ ಚುನಾವಣೆಯಲ್ಲಿ ಕೊಡುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಹಾಗಾಗಿ ಈ ಚುನಾವಣೆಗೆ ಕೊಟ್ಟರೆ ಜನ ಸೇವೆ ಮಾಡುತ್ತೇನೆ. ಕ್ಷೇತ್ರದ ಜನರ ಬೆಂಬಲ ನನಗಿದೆ ಎಂದು ರಘು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments