Webdunia - Bharat's app for daily news and videos

Install App

ಟಿಕೆಟ್​ಗಾಗಿ ನಟ ಶಶಿಕಮಾರ್​ ಲಾಬಿ

Webdunia
ಶುಕ್ರವಾರ, 31 ಮಾರ್ಚ್ 2023 (18:20 IST)
ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಟಿಕೆಟ್‌ ಲಾಬಿ ಜೋರಾಗಿದೆ. ನಟ, ಮಾಜಿ ಸಂಸದ ಶಶಿಕುಮಾರ್ ಬೆಂಗಳೂರಿನ R.T. ನಗರ ಸಿಎಂ ಬಸವರಾಜ್​​ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ್ದು, ಟಿಕೆಟ್​ಗಾಗಿ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ. ಶಶಿಕುಮಾರ್ ಇತ್ತೀಚೆಗಷ್ಟೇ BJP ಪಕ್ಷ ಸೇರ್ಪಡೆಯಾಗಿದ್ರು.. ಚಳ್ಳಕೆರೆ, ಮೊಳಕಾಲ್ಮೂರು ಟಿಕೆಟ್ ನೀರಿಕ್ಷೆಯಲ್ಲಿ ಶಶಿಕುಮಾರ್ ಇದ್ದಾರೆ.. ಮೊದಲ ಪಟ್ಟಿ ಬಿಡುಗಡೆಗೆ BJP ಕೊನೆ ಹಂತದ ಸಿದ್ಧತೆ ಮಾಡಿಕೊಂಡಿದ್ದು, ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಭೇಟಿ ಮಾಡಿ ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments