Webdunia - Bharat's app for daily news and videos

Install App

ಸಿಎಂ ಸೂಚನೆಗಾಗಿ ಕಾಯುತ್ತಿರುವ ನಟ ಶಶಿಕುಮಾರ್

Webdunia
ಮಂಗಳವಾರ, 30 ಜನವರಿ 2018 (09:26 IST)
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ನಟ ಶಶಿಕುಮಾರ್ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಸೂಚನೆ ನೀಡುತ್ತಾರೆಂದು ಕಾಯುತ್ತಿರುವುದಾಗಿ ಹೇಳಿದ್ದಾರೆ.
 

ಸಿಎಂ ಸೂಚನೆಯಂತೆ ಈಗಾಗಲೇ ಮೊಳಕಾಲ್ಮೂರು ಮತ್ತ ಚಳ್ಳಕೆರೆ ಪ್ರವಾಸ ಮಾಡಿರುವುದಾಗಿ ಹೇಳಿಕೊಂಡಿರುವ ಅವರು, ಪಕ್ಷ ಈ ಎರಡು ಕ್ಷೇತ್ರಗಳ ಪೈಕಿ ಎಲ್ಲಿ ಟಿಕೆಟ್ ಕೊಟ್ಟರೂ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ.

ಹಿಂದೊಮ್ಮೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಸಂಸದರಾಗಿದ್ದ  ಶಶಿಕುಮಾರ್ ಇದೀಗ ವಿಧಾನಸಭೆಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments