Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಹೊರಟ ನಟ ಶಿವರಾಜ್ ಕುಮಾರ್

Webdunia
ಮಂಗಳವಾರ, 13 ಜೂನ್ 2023 (22:00 IST)
ಸಿಎಂ ಸಿದ್ದರಾಮಯ್ಯ ಭೇಟಿಗೆ ಆಗಮಿಸಿ ನಟ ಶಿವರಾಜ್ ಕುಮಾರ್ ,ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಸಚಿವ ಮಧು ಬಂಗಾರಪ್ಪ ಜೊತೆ ಆಗಮಿಸಿದ್ರು.ಸ್ವತಹ ಕಾರು ಡ್ರೈವ್ ಮಾಡಿಕೊಂಡು ಸಿಎಂ ಮನೆಗೆ ಶಿವರಾಜ್ ಕುಮಾರ್ ಆಗಮಿಸಿದ್ದು,ಸಿದ್ದರಾಮಯ್ಯ ಸಿಎಂ ಆದಮೇಲೆ ಮೊದಲ ಬಾರಿಗೆ ಕುಮಾರ ಕೃಪ ರಸ್ತೆ ಬಳಿ ಇರುವ ಸಿಎಂ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿ ಸುಮಾರು 30 ನಿಮಿಷಗಳ ಕಾಲ್ ಸಿಎಂ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments