ಪುನೀತ್ ಸಾವಿಗೆ ಕಂಬನಿ ಮಿಡಿದ ನಟ ಸಿದ್ಧಾರ್ಥ್

Webdunia
ಸೋಮವಾರ, 8 ನವೆಂಬರ್ 2021 (18:15 IST)
ತೆಲುಗು ನಟ ಸಿದ್ಧಾರ್ಥ್,ನಟ ಪುನೀತ್ ರಾಜ್ ಕುಮಾರ್ ಸಮಾಧಿ ದರ್ಶನ ಪಡೆದಿದ್ದಾರೆ. ಈ ವೇಳೆ ನಟ ಅಪ್ಪು ನೆನೆದು ಕಣ್ಣೀರಿಟ್ಟಿದ್ದಾರೆ. ಇಂದು ಪುನೀತ್ 11 ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಸ್ಥಳಕ್ಕೆ ಸಿದ್ಧಾರ್ಥ್ ಭೇಟಿ ನೀಡಿದ್ದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ಧಾರ್ಥ್, ನಟ ಪುನೀತ್ ರಾಜ್ ಕುಮಾರ್ ನಟನೆ, ಅವರ ಚಿತ್ರಗಳು ಎಂದೂ ಮರೆಯಲಾಗದಂತದ್ದು. ಅವರು ಎಲ್ಲರಿಗೂ ಮಾದರಿ ಆಗಿದ್ದರು. ಅವರು ಇಲ್ಲ ಎಂದು ನಂಬಲು ಆಗುತ್ತಿಲ್ಲ. ನಾನು ಅನೇಕ ಬಾರಿ ಅವರನ್ನು ಭೇಟಿಯಾಗಿದ್ದೆ. ಅವರ ಆದರ್ಶ, ಜೀವನ ಶೈಲಿ ನನಗೂ ಮಾದರಿಯಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments