ಪುನೀತ್ ಸಾವಿಗೆ ಕಂಬನಿ ಮಿಡಿದ ನಟ ಸಿದ್ಧಾರ್ಥ್

Webdunia
ಸೋಮವಾರ, 8 ನವೆಂಬರ್ 2021 (18:15 IST)
ತೆಲುಗು ನಟ ಸಿದ್ಧಾರ್ಥ್,ನಟ ಪುನೀತ್ ರಾಜ್ ಕುಮಾರ್ ಸಮಾಧಿ ದರ್ಶನ ಪಡೆದಿದ್ದಾರೆ. ಈ ವೇಳೆ ನಟ ಅಪ್ಪು ನೆನೆದು ಕಣ್ಣೀರಿಟ್ಟಿದ್ದಾರೆ. ಇಂದು ಪುನೀತ್ 11 ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಸ್ಥಳಕ್ಕೆ ಸಿದ್ಧಾರ್ಥ್ ಭೇಟಿ ನೀಡಿದ್ದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ಧಾರ್ಥ್, ನಟ ಪುನೀತ್ ರಾಜ್ ಕುಮಾರ್ ನಟನೆ, ಅವರ ಚಿತ್ರಗಳು ಎಂದೂ ಮರೆಯಲಾಗದಂತದ್ದು. ಅವರು ಎಲ್ಲರಿಗೂ ಮಾದರಿ ಆಗಿದ್ದರು. ಅವರು ಇಲ್ಲ ಎಂದು ನಂಬಲು ಆಗುತ್ತಿಲ್ಲ. ನಾನು ಅನೇಕ ಬಾರಿ ಅವರನ್ನು ಭೇಟಿಯಾಗಿದ್ದೆ. ಅವರ ಆದರ್ಶ, ಜೀವನ ಶೈಲಿ ನನಗೂ ಮಾದರಿಯಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಸಿಹಿಸುದ್ದಿ: ಡಿಕೆ ಶಿವಕುಮಾರ್

ರೈಲು ಪ್ರಯಾಣ ವೇಳೆ ಆಹಾರ ಖರೀದಿಸಿ ತಿನ್ನುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments