Webdunia - Bharat's app for daily news and videos

Install App

ಪುನೀತ್ ಸಾವಿಗೆ ಕಂಬನಿ ಮಿಡಿದ ನಟ ಸಿದ್ಧಾರ್ಥ್

Webdunia
ಸೋಮವಾರ, 8 ನವೆಂಬರ್ 2021 (18:15 IST)
ತೆಲುಗು ನಟ ಸಿದ್ಧಾರ್ಥ್,ನಟ ಪುನೀತ್ ರಾಜ್ ಕುಮಾರ್ ಸಮಾಧಿ ದರ್ಶನ ಪಡೆದಿದ್ದಾರೆ. ಈ ವೇಳೆ ನಟ ಅಪ್ಪು ನೆನೆದು ಕಣ್ಣೀರಿಟ್ಟಿದ್ದಾರೆ. ಇಂದು ಪುನೀತ್ 11 ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅಪ್ಪು ಸಮಾಧಿ ಸ್ಥಳಕ್ಕೆ ಸಿದ್ಧಾರ್ಥ್ ಭೇಟಿ ನೀಡಿದ್ದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ಧಾರ್ಥ್, ನಟ ಪುನೀತ್ ರಾಜ್ ಕುಮಾರ್ ನಟನೆ, ಅವರ ಚಿತ್ರಗಳು ಎಂದೂ ಮರೆಯಲಾಗದಂತದ್ದು. ಅವರು ಎಲ್ಲರಿಗೂ ಮಾದರಿ ಆಗಿದ್ದರು. ಅವರು ಇಲ್ಲ ಎಂದು ನಂಬಲು ಆಗುತ್ತಿಲ್ಲ. ನಾನು ಅನೇಕ ಬಾರಿ ಅವರನ್ನು ಭೇಟಿಯಾಗಿದ್ದೆ. ಅವರ ಆದರ್ಶ, ಜೀವನ ಶೈಲಿ ನನಗೂ ಮಾದರಿಯಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments