ನಟ ಉಪೇಂದ್ರ ನಿವಾಸದಲ್ಲಿ ಇಲ್ಲ,ಅವರ ಹೇಳಿಕೆ ನೋವುಂಟು ಮಾಡಿದೆ- ಗೋಪಾಲ ಗಿರಿಯಪ್ಪ

Webdunia
ಸೋಮವಾರ, 14 ಆಗಸ್ಟ್ 2023 (14:00 IST)
ನಟ ಉಪೇಂದ್ರ ವಿವಾದಾತ್ಮಕ ಹೇಳಿಕೆ ಪ್ರಕರಣ ಸಂಬಂಧ ಸ್ಥಳ ಮಹಜರು ಮುಗಿಸಿ ಪೊಲೀಸರು ತೆರಳಿದ್ದಾರೆ.ಗೋಪಾಲ್ ಗಿರಿಯಪ್ಪ ಸಮ್ಮುಖದಲ್ಲಿ ಸ್ಥಳ ಮಹಜರು ಮಾಡಲಾಗಿದೆ.ಸಮಾಜ ಕಲ್ಯಾಣ ಇಲಾಖೆಗೆ ಗೋಪಾಲ ಗಿರಿಯಪ್ಪ ದೂರು ನೀಡಿದ್ದು,ಗೋಪಾಲ ಗಿರಿಯಪ್ಪ ಸಮತಾ ಸೈನಿಕ ದಳ ಯುವ ಘಟಕ ಅಧ್ಯಕ್ಷ.ಗೋಪಾಲ ಗಿರಿಯಪ್ಪ ದೂರಿನ ಮೇರೆಗೆ ಮಧುಸೂದನ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಧುಸೂದನ್  ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
 
ಈ ವೇಳೆ ಮಾತನಾಡಿದ  ಸಮತಾ ಸೈನಿಕ ದಳದ ಗೋಪಾಲ ಗಿರಿಯಪ್ಪ ಫೇಸ್ ಬುಕ್ ಹಾಗೂ ಇನ್ಸ್ ಸ್ಟಾದಲ್ಲಿ ಲೈವ್ ಬಂದು ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ.ನಾವು ದಲಿತರಾಗಿರೋದ್ರಿಂದ ನಮಗೆ ನೋವಾಗಿದೆ.ಈಗ ಪೊಲೀಸರು ಬಂದು ಸ್ಥಳ ಮಹಜರು ಮಾಡಿದ್ದಾರೆ.ಸಿ.ಕೆ ಅಚ್ಚುಕಟ್ಟು ಪೊಲೀಸ್ರು ಮಹಜರು ಮಾಡಿದ್ದಾರೆ.ನಮ್ಮ ಸಂಘಟನೆ ಮಖಾಂತರ ಕಂಪ್ಲೇಂಟ್ ಮಾಡಿದ್ದೇವೆ.ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ನಮಗೆ ಸಲಹೆ ಕೊಟ್ರು.ಅವರ ಸಲಹೆ ಮೇರೆ ನಾವು ದೂರು ನೀಡಿದ್ವಿ ಆದ್ರೆ ಸದಾಶಿವ ನಗರದ ಮನೆಯಲ್ಲೂ ಅವರು ಇಲ್ಲ ಎಂದು ಗೋಪಾಲ ಗಿರಿಯಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments