Webdunia - Bharat's app for daily news and videos

Install App

ಉಪೇಂದ್ರ ರಾಜಕೀಯ ಸೇರ್ಪಡೆ ಬಗ್ಗೆ ತಂದೆ ತಾಯಿ ಹೇಳಿದ್ದು

Webdunia
ಶನಿವಾರ, 12 ಆಗಸ್ಟ್ 2017 (11:28 IST)
ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ಕ್ಷಣಗಣನೆ ಶುರುವಾಗಿದೆ. ಹಣದ ಹಂಗಿಲ್ಲದೆ ಪ್ರಜಾಕೀಯ ಮಾಡಲು ಹೊರಟಿರುವ ಉಪೇಂದ್ರ ಪ್ರಾಮಾಣಿಕ ಪ್ರಯತ್ನಕ್ಕೆ ಪೋಷಕರು ಶುಭ ಕೋರಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಉಪೇಂದ್ರ ತಂದೆ ಮಂಜುನಾಥ್, ರಾಜಕೀಯ ಪ್ರವೇಶದ ಬಗ್ಗೆ ನಮಗೆ ತಿಳಿದೇ ಇರಲಿಲ್ಲ. ಇದ್ದಕ್ಕಿದ್ದಂತೆ ರಾಜಕೀಯ ಸೇರುತ್ತಿದ್ದಾನೆ. ಅವನು ನಂಬಿರುವ ವಿನಾಯಕ ಒಳ್ಳೆಯದು ಮಾಡುತ್ತಾನೆ ಎಂದಿದ್ದಾರೆ.
ಅವರ ತಾಯಿ ಅನುಸೂಯಮ್ಮ ಸಹ ಮಗನಿಗೆ ಶುಭ ಕೋರಿದ್ದಾರೆ. ಚಿಕ್ಕಂದಿನಿಂದಲೂ ರಾಜಕೀಯಕ್ಕೆ ಸೇರಬೇಕೆಂದು ಅವನಿಗೆ ಆಸಕ್ತಿ ಇತ್ತು. ಅದರ ಸಹವಾಸ ಬೇಡವೆಂದು ಹಲವು ಬಾರಿ ಹೇಳಿದ್ದೇವೆ. ಅದಕ್ಕೆ ಯಾವುದೇ ಪ್ರತಿಕ್ರಿಯೆ ಕೊಡದೇ ನಗುತ್ತಿದ್ದ ಎಂದಿದ್ದಾರೆ.

ಉಪ್ಪಿ ರಾಜಕೀಯ ಸೇರ್ಪಡೆ ಬಗ್ಗೆ ನಮಗೆ ತಿಳಿದಿರಲೇ ಇಲ್ಲ. ಕಂಗ್ರಾಟ್ಸ್ ಹೇಳಲು ಫೋನ್ ಮಾಡಿದ್ದರು. ಯಾಕೆ ಎಂದು ಕೇಳಿದಾಗ ನಿಮ್ಮ ಮಗ ರಾಜಕೀಯಕ್ಕೆ ಬರುತ್ತಿದ್ದಾನೆ ಅಂತಾ ಹೇಳಿದರು. ಟಿವಿ ಹಾಕಿದಾಗ ವಿಷಯ ಗೊತ್ತಾಯಿತು ಎಂದು ತಾಯಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ